nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    • ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ February 12, 2024

    ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

    By adminFebruary 12, 2024No Comments1 Min Read
    dk shivakumar

    ಬೆಂಗಳೂರು : ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

    ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


    Provided by
    Provided by

    ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ.ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು ಸಂಪೂರ್ಣ ಸಹಕಾರ ನೀಡುತ್ತೇವೆ. ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ ಆನೇಕಲ್ ವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ರಾಮನಗರ ಜಿಲ್ಲೆಗೆ ಯಾವ ಯಾವ ಇಲಾಖೆಗಳಲ್ಲಿ ಏನೆಲ್ಲಾ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ತಿಳಿಸುತ್ತೇನೆ ಎಂದು ಅವರು ತಿಳಿಸಿದರು.

    ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದಾರೆ. ಕೆಂಗಲ್ ಹನುಮಂತಯ್ಯ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀ ಶಿವಕುಮಾರ ಸ್ವಾಮೀಜಿಗಳು ಇದೇ ಜಿಲ್ಲೆಯವರು. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ ನೀಡುತ್ತೇನೆ ಎಂದರು.

    admin
    • Website

    Related Posts

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವನೆ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಹೊಳವನಹಳ್ಳಿ ಹಿಂದೂಸ್ತಾನ್ ಇಂಟರ್ ನ್ಯಾಷನಲ್ ಶಾಲಾ…

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.