nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!

    May 7, 2026

    ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ

    May 7, 2026

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
    • ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸನದಲ್ಲಿ ಸೋತಿದ್ದೇವೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ: ನಿಖಿಲ್ ಕುಮಾರಸ್ವಾಮಿ
    ರಾಜ್ಯ ಸುದ್ದಿ June 14, 2024

    ಹಾಸನದಲ್ಲಿ ಸೋತಿದ್ದೇವೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ: ನಿಖಿಲ್ ಕುಮಾರಸ್ವಾಮಿ

    By adminJune 14, 2024No Comments1 Min Read
    nikhil kumaraswami 2

    ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ.

    ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್‌ ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!

    May 7, 2026

    ತುಮಕೂರು: ಜಿಲ್ಲೆಯಲ್ಲಿ ಹಕ್ಕಿಜ್ವರ (H5N1)ನಿಂದ ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಕೋಳಿಹಳ್ಳಿ ಬಳಿಕ ಈಗ…

    ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ

    May 7, 2026

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.