nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    ರಾಜ್ಯ ಸುದ್ದಿ March 27, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    By adminMarch 27, 2026No Comments1 Min Read
    cm bommai

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

    ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.


    Provided by
    Provided by

    ಕಳೆದ ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಜೀವಂತವಾಗಿರುವಂತೆ ಕಾಣುತ್ತಿಲ್ಲ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಈಗ ಅದೇ ವರ್ಗವನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

    ‘ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಖ್ಯಾತಿಯಾಗಿದ್ದ ದಾವಣಗೆರೆಯ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ನಗರದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಕೇಂದ್ರದ ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಬರುತ್ತಿವೆ. ಇದಕ್ಕೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯ ಎಂದು ಪ್ರಶ್ನಿಸಿದರು.

    ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದಾವಣಗೆರೆಯ ರಾಜಕಾರಣದಲ್ಲಿ ಹೊಸ ಸಾಮಾಜಿಕ ಸಮೀಕರಣ ಗೋಚರಿಸಲಿದ್ದು, ಇದು ರಾಜಕೀಯ ಧ್ರುವೀಕರಣಕ್ಕೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಶಿಗ್ಗಾವಿ ಉಪಚುನಾವಣೆಯಲ್ಲಿ ಅಕ್ರಮವಾಗಿ ಹೊಸ ಮತದಾರರನ್ನು ಸೇರ್ಪಡೆ ಮಾಡುವ ಮೂಲಕ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದರೆ ಇಂತಹ ಮೋಸದ ಆಟಗಳು ದಾವಣಗೆರೆಯಲ್ಲಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.

    ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.