nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025
    Facebook Twitter Instagram
    ಟ್ರೆಂಡಿಂಗ್
    • ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    • ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
    • ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
    • ಡಕಾಯಿತಿಗೆ ಸಂಚು: ಐವರ ಬಂಧನ
    • ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
    • ನ.30 ರಂದು ಅಮೋಘ ಸಂಗೀತ ಕಛೇರಿ
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 1, 2025

    ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

    By adminMarch 1, 2025No Comments2 Mins Read
    siddaramaiah

    ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


    Provided by
    Provided by

    ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು.

    ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು.   ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದು ಅವರು ಹೇಳಿದರು.

    ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು.

    ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಢ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದು ಸಿಎಂ ಹೇಳಿದರು.

    ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ.   ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು…

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025

    ಡಕಾಯಿತಿಗೆ ಸಂಚು: ಐವರ ಬಂಧನ

    November 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.