nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 1, 2025

    ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

    By adminMarch 1, 2025No Comments2 Mins Read
    siddaramaiah

    ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


    Provided by
    Provided by

    ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು.

    ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು.   ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದು ಅವರು ಹೇಳಿದರು.

    ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು.

    ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಢ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದು ಸಿಎಂ ಹೇಳಿದರು.

    ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ.   ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.