nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಪವಾಸ ಮಾಡುವುದರಿಂದ ಆಗುವ ಪ್ರಯೋಜನವೇನು?
    ಸ್ಪೆಷಲ್ ನ್ಯೂಸ್ August 27, 2024

    ಉಪವಾಸ ಮಾಡುವುದರಿಂದ ಆಗುವ ಪ್ರಯೋಜನವೇನು?

    By adminAugust 27, 2024No Comments2 Mins Read
    benefits of fasting

    ✨✨ ಉಪವಾಸ ಮಾಡುವುದು ಎಂದರೆ ವಾರದಲ್ಲಿ ಒಮ್ಮೆಯಾದರೂ ಮಾಡಬೇಕು ಆ ವಾರ ಯಾವುದು ಎಂದು ತಿಳಿಯೋಣ ಬನ್ನಿ ಉಪವಾಸ ಮಾಡುವುದರಿಂದ ಆಗುವ ಪ್ರಯೋಜನವೇನು ತಿಳಿದು ಕೊಳ್ಳೋಣ✨ ✨

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
    Provided by


    ಉಪವಾಸ ಮಾಡುವುದರಿಂದ ಹಣದ ಸಮಸ್ಯೆ ನಿವಾರಣೆ ಆಗುತ್ತದೆ.  ನಾವು ಹೇಳುವ ವಾರದ ದಿನದಂದು  ಪ್ರತಿ ಶನಿವಾರ ನೀವು ಉಪವಾಸ ಇದ್ದರೆ ತುಂಬಾ ಒಳ್ಳೆಯದು ಶ್ರೀ ವೆಂಕಟೇಶ್ವರ ಸ್ವಾಮಿಗೆ ಆರ್ಗೆವನ್ನು ಬಿಟ್ಟು ನೀವು ಪ್ರತಿ ವಾರ ಉಪವಾಸವನ್ನು ಮಾಡುವುದರಿಂದ ಆರೋಗ್ಯ ಸಮಸ್ಯೆಯು ನಿವಾರಣೆಯಾಗುತ್ತದೆ ಹಾಗೂ ಹಣಕಾಸಿನ ಸಮಸ್ಯೆ ಎನ್ನುವುದು ಸಹ ನಿವಾರಣೆ ಆಗುತ್ತದೆ ಶನಿವಾರ ಮಾಡಲು ಆಗಲ್ಲ ಅನ್ನುವವರು ಸಹ ಸೋಮವಾರದ ದಿನ ಶಿವನಿಗೆ ಉಪವಾಸ ಮಾಡುವುದರಿಂದಲೂ ನಿಮ್ಮ ಕಷ್ಟಗಳೆಲ್ಲ ನಿವಾರಣೆ ಆಗುತ್ತದೆ.

    ಇನ್ನೂ ಕೆಲವರು ಹಣದ ಸಮಸ್ಯೆ ಬೇಗ ನಿವಾರಣೆ ಆಗಬೇಕು ಎನ್ನುವರು ಪ್ರತಿ ಶುಕ್ರವಾರ ಮಹಾಲಕ್ಷ್ಮಿಯನ್ನು ಪೂಜೆ ಮಾಡುತ್ತ ಉಪವಾಸವನ್ನು ಮಾಡುತ್ತಾರೆ ಅಂದರೆ ಅವರು ಪ್ರತಿದಿನ ಶುಕ್ರವಾರದ ದಿನ ಅವರು ಯಾವುದೇ ರೀತಿಯ ಭೋಜನವನ್ನು ಸ್ವೀಕರಿಸುವುದಿಲ್ಲ ಅದರ ಬದಲಾಗಿ ಅನ್ನು ಹಂಪಲುಗಳನ್ನು ತಿನ್ನುತ್ತಾ ದೇವಿಗೆ ಉಪವಾಸವನ್ನು ಬಿಡುತ್ತಾರೆ.

    ಇದರಿಂದ ಅವರ ಮನೆಯಲ್ಲಿ ಸಾಕಷ್ಟು ಧನಾಗಮನವಾಗುತ್ತದೆ ಹಾಗೂ ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುತ್ತದೆ ಈ ರೀತಿಯಾಗಿ ನೀವು ಸೋಮವಾರ ಶನಿವಾರ ಹಾಗೂ ಶುಕ್ರವಾರದ ದಿನದಂದು ಉಪವಾಸವನ್ನು ಮಾಡುವುದರಿಂದ ಹಣದ ಸಮಸ್ಯೆ ಆರೋಗ್ಯ ಸಮಸ್ಯೆ ಹಾಗೂ ಯಾವುದೇ ರೀತಿಯ ಮನೆಯಲ್ಲಿರುವಂತಹ ಸಮಸ್ಯೆಗಳನ್ನು ಮುಕ್ತಿ ಪಡೆಯಬಹುದು.

    ಇದನ್ನೆಲ್ಲ ಮಾಡಬೇಕಾದರೆ ಒಳ್ಳೆಯ ಭಕ್ತಿ ಇರಬೇಕು ಹಾಗೆ ಶಕ್ತಿ ಇರಬೇಕು ಕಾಟಾಚಾರಕ್ಕೆ ನೀವು ಈ ಉಪವಾಸವನ್ನು ಮಾಡಬಾರದು ಒಂದು ವಿಷಯವನ್ನು ಗಮನದಲ್ಲಿಟ್ಟುಕೊಳ್ಳಿ ಯಾವುದೇ ಕಾರಣಕ್ಕೂ ಆರೋಗ್ಯ ಸರಿ ಇಲ್ಲದವರು ಉಪವಾಸವನ್ನು ಮಾಡಬಾರದು.

    ಈ ರೀತಿ ವೀಕ್ಷಕರೆ ನೀವು ಯಾವ ದಿನ ಮಾಡಬೇಕೆಂದು ತಿಳಿದುಕೊಂಡು ಆ ದಿನ ನೀವು ದೇವರಿಗೆ ಒಂದು ಉಪವಾಸವನ್ನು ಮಾಡಿ ಇದರಿಂದ ಆರೋಗ್ಯವು ವೃದ್ಧಿಯಾಗುತ್ತದೆ ಹಾಗೆ ಹಣಕಾಸಿನ ಸಮಸ್ಯೆ ಎನ್ನುವುದು ನಿವಾರಣೆ ಆಗುತ್ತದೆ.

    ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

     

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.