nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕವನ: ದಸರಾ

    September 30, 2025

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025
    Facebook Twitter Instagram
    ಟ್ರೆಂಡಿಂಗ್
    • ಕವನ: ದಸರಾ
    • ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್
    • ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್
    • ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ
    • ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ
    • ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವರ ಮೇಲೆ ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರ: ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ಏನ್ ಹೇಳಿದ್ರು?
    ತುಮಕೂರು July 25, 2023

    ಸಚಿವರ ಮೇಲೆ ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರ: ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ಏನ್ ಹೇಳಿದ್ರು?

    By adminJuly 25, 2023No Comments1 Min Read
    parameshwar

    ತುಮಕೂರು: ಕಾಂಗ್ರೆಸ್ ಶಾಸಕರಿಗೆ ಸಚಿವರ ಮೇಲೆ ಅಸಮಾಧಾನ, ಸಿಎಂ‌ಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನನಗೆ ಅದರ ಬಗ್ಗೆ ಗೊತ್ತಿಲ್ಲ, ನಿನ್ನೆ ಸಿಎಂ ಸಿಕ್ಕಿದ್ರು, ಅದರ ಬಗ್ಗೆ ಏನೂ ಮಾತಾಡಿಲ್ಲ ಎಂದು ತಿಳಿಸಿದ್ರು.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಆಪರೇಷನ್ ವಿಚಾರದಲ್ಲಿ ಅದರ ಬಗ್ಗೆ ನಮ್ಮ ಅಧ್ಯಕ್ಷರು ಮಾತನಾಡಿದಾರಲ್ಲ, ಅವರಿಗೆ ಅದರ ಬಗ್ಗೆ ವಿಶೇಷವಾಗಿ ಮಾಹಿತಿ ಇರಬಹುದು ಅಲ್ಲಿ ಏನೇನಾಗ್ತಾ ಇದೆ ಅನ್ನೋದು, ಖಂಡಿತವಾಗಿಯೂ ಜೆಡಿಎಸ್ ಬಿಜೆಪಿ ಒಂದಾಗಿರೋದು ಸತ್ಯ, ಅವರು ಷಡ್ಯಂತ್ರ ಮಾಡ್ತಾ ಇರಬಹುದು. ಆದರೆ ನಾವು ಒಗ್ಗಟ್ಟಾಗಿದ್ದೇವೆ ಎಂದರು.


    Provided by
    Provided by
    Provided by

    ಐದು ವರ್ಷ ನಾವು ಅಧಿಕಾರ ನಡೆಸ್ತಿವಿ. ಒಳ್ಳೆ ಆಡಳಿತ ಕೊಡ್ತಿವಿ, ಆ ಆತಂಕ ಯಾವುದೂ ಇಲ್ಲ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.

    ಕೋವಿಡ್ ಕಾಲದಲ್ಲಿ ನಡೆದ ಎಲ್ಲ ಅವ್ಯವಹಾರಗಳನ್ನು ತನಿಖೆ ಮಾಡಿಸುತ್ತೇವೆ. ಇದು ದ್ವೇಷದ ರಾಜಕಾರಣ ಅಲ್ಲ,  ತನಿಖೆ ಮಾಡಿಸುವ ಬಗ್ಗೆ ನಾವು ಚುನಾವಣೆಯಲ್ಲೇ ಹೇಳಿದ್ದೇವೆ ಎಂದು ತಿಳಿಸಿದರು.

    ಯಾವ ರೀತಿಯ ತನಿಖೆಯಾಗಬೇಕು ಅನ್ನೋದನ್ನು ಸಿಎಂ ಬಳಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ಅವರು ಖರಿದಿ ಮಾಡಿದ ಔಷಧಿ, ಸಲಕರಣೆಗಳು ಅದರ ಬಗ್ಗೆ ತನಿಖೆ ಮಾಡ್ತಿವಿ ಎಂದು ಹೇಳಿದರು.

    ಇದರ ಕುರಿತು ಪಬ್ಲಿಕ್ ಅಕೌಂಟ್ ಕಮಿಟಿ ವರದಿ ನೀಡಲಾಗಿದೆ. ಈ ವರದಿಯಲ್ಲಿ ಅವ್ಯವಹಾರದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಎಲ್ಲವನ್ನೂ ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದರು.

    ವಿಡಿಯೋ ನೋಡಿ:


    ನನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕವನ: ದಸರಾ

    September 30, 2025

    ವಿ.ಎಂ.ಎಸ್.ಗೋಪಿ, ಬೆಂಗಳೂರು. ನವ ರಾತ್ರಿಗಳು ಮೈಸೂರ ದಸರಾಗಳು ನವರಾತ್ರಿ ಉತ್ಸವಗಳು ಎಷ್ಟೊಂದು ಸುಂದರವು ಹಬ್ಬದ ಸಡಗರವು ನವ ಅವತಾರಗಳು ನವ…

    ತುಮಕೂರಿಗೆ ಮೆಟ್ರೋ: ಅಂದಾಜು 20,649 ಕೋಟಿ ವೆಚ್ಚ: ಸಚಿವ ಡಾ.ಜಿ.ಪರಮೇಶ್ವರ್

    September 30, 2025

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025

    ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.