nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026
    Facebook Twitter Instagram
    ಟ್ರೆಂಡಿಂಗ್
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಭೀಮ’ ಸಿನಿಮಾ ಬಗ್ಗೆ ಜನ ಹೇಳೋದೇನು ? ಕಲೆಕ್ಷನ್ ಎಷ್ಟು ?
    ರಾಜ್ಯ ಸುದ್ದಿ August 11, 2024

    ‘ಭೀಮ’ ಸಿನಿಮಾ ಬಗ್ಗೆ ಜನ ಹೇಳೋದೇನು ? ಕಲೆಕ್ಷನ್ ಎಷ್ಟು ?

    By adminAugust 11, 2024No Comments2 Mins Read
    bheema

    ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ನಿನ್ನೆ (ಆಗಸ್ಟ್ 09) ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ದುನಿಯಾ ವಿಜಯ್‌ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ಇದು. ಬಿಡುಗಡೆ ಆದ ಮೊದಲ ದಿನ ಮಿಶ್ರ ಪ್ರತಿಕ್ರಿಯೆಗಳನ್ನು ಈ ಸಿನಿಮಾ ಪಡೆದುಕೊಂಡಿದೆ‌.

    ಪ್ರೇಕ್ಷಕರು ‘ಸಲಗ’ದೊಂದಿಗೆ ಹೋಲಿಸಿ ನೋಡುತ್ತಿದ್ದಾರೆ. ಪತ್ರಿಕೆಗಳಲ್ಲಿ ನೆಗೆಟಿವ್ ವಿಮರ್ಶೆಗಳು ಪ್ರಕಟವಾಗಿವೆ‌. ಇದರ ನಡುವೆಯೂ ಉತ್ತಮ ಮೊತ್ತವನ್ನೇ ‘ಭೀಮ’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಲೆ ಹಾಕಿದೆ. ಸುಮಾರು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸುಮಾರು 9 ರಿಂದ 10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಮೊದಲ‌ ದಿನ 9-10 ಕೋಟಿ ಗಳಿಕೆ ಮಾಡಿರುವುದು ‘ಭೀಮ’ ಪಾಲಿಗೆ ಬಹಳ‌ ಒಳ್ಳೆಯ ಮೊತ್ತವೇ ಆಗಿದೆ.

    ‘ಭೀಮ’ ಸಿನಿಮಾ, ಡ್ರಗ್ಸ್ ವಿರುದ್ಧ ನಿಲವು ತಳೆದ ಲೋಕಲ್‌ ರೌಡಿಯೊಬ್ಬನ ಕತೆ ಒಳಗೊಂಡಿದೆ. ಬೆಂಗಳೂರಿ‌ನಲ್ಲಿ ಗಾಂಜಾ ಹೇಗೆ ಪ್ರಸಾರ ಆಗುತ್ತಿದೆ, ಹೇಗೆ ಯುವಕರು ನಶೆಯ ಜಾಲದೊಳಕ್ಕೆ ಬೀಳುತ್ತಿದ್ದಾರೆ ಎಂಬುದನ್ನು ತೋರಿಸುವ‌ ಪ್ರಯತ್ನವನ್ನು ದುನಿಯಾ ವಿಜಯ್ ಮಾಡಿದ್ದಾರೆ. ಆದರೆ ಸಿನಿಮಾ ನೋಡಿದ ಮಂದಿ ‘ಸಲಗ’ ಸಿನಿಮಾದೊಂದಿಗೆ ಹೋಲಿಸುತ್ತಿದ್ದು, ‘ಸಲಗ’ದಷ್ಟು ಸಿನಿಮಾ ಚೆನ್ನಾಗಿಲ್ಲ ಎನ್ನುತ್ತಿದ್ದಾರೆ.

    ಶ್ರೀಮಂತ ಮತ್ತು ಬಡ ಯುವಕರು ಗಾಂಜಾ ಅಮಲಿಗೆ ಬಲಿಯಾಗುತ್ತಿರುವುದು, ಅದನ್ನು ತಡೆಗಟ್ಟಲು ನಾಯಕನ ಹೋರಾಟ. ನಾಯಕನ ಈ ಹೋರಾಟದಲ್ಲಿ ರಕ್ತಪಾತ ಯಥೇಚ್ಚವಾಗಿದೆ, ಕೆಲವೊಮ್ಮೆ ಚಿತ್ರ ಪರದೆಯ ಮೇಲೆ ರಕ್ತ ಚಿಮ್ಮುವಂತೆ ಭಾಸವಾಗುತ್ತದೆ. ಇನ್ನೂ ಅವ್ಯಾಚ್ಯ ಶಬ್ದಗಳ ಬಳಕೆಯಂತೂ ನಿರರ್ಗಳವಾಗಿದೆ. ಎಲ್ಲಾ ಪಾತ್ರಗಳು ಅದನ್ನೂ ಮ್ಯಾಂಡೇಟ್ ಎನ್ನುವಂತೆ ಸಿನಿಮಾದಲ್ಲಿ  ಬೈಗುಳಗಳನ್ನು ಬಳಸಿದ್ದು ಕೇಳುವವರಿಗೆ ಕರ್ಣ ಕಠೋರವಾಗಿದೆ.

    ಇನ್ನು ಕೆಲವೆಡೆ ಅನಗತ್ಯ ಹೊಡೆದಾಟ ಬಡಿದಾಟದ ದೃಶ್ಯಗಳಿವೆ, ಪೈಟಿಂಗ್ ಸೀನ್ ನಲ್ಲಿ ಶಾಲೆ– ಕಾಲೇಜು ಯುವಕರು ಕತ್ತಿ ಹಿಡಿವ ದೃಶ್ಯ ನೋಡುವಾಗ ಸಿನಿಮಾದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ ಎನ್ನಿಸುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಕೆಲವು ನೈಜ ಘಟನೆಗಳ ಬಗ್ಗೆ ಸಿನಿಮಾದಲ್ಲಿ ತೋರಿಸಲಾಗಿದೆ, ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ನಾವು ಈ ಪ್ರವೃತ್ತಿಗಳ ಬಗ್ಗೆ ಯೋಚನೆ ಮಾಡುವಂತಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ…

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.