nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಭೀಮ’ ಸಿನಿಮಾ ಬಗ್ಗೆ ಜನ ಹೇಳೋದೇನು ? ಕಲೆಕ್ಷನ್ ಎಷ್ಟು ?
    ರಾಜ್ಯ ಸುದ್ದಿ August 11, 2024

    ‘ಭೀಮ’ ಸಿನಿಮಾ ಬಗ್ಗೆ ಜನ ಹೇಳೋದೇನು ? ಕಲೆಕ್ಷನ್ ಎಷ್ಟು ?

    By adminAugust 11, 2024No Comments2 Mins Read
    bheema

    Provided by
    Provided by

    ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ನಿನ್ನೆ (ಆಗಸ್ಟ್ 09) ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ದುನಿಯಾ ವಿಜಯ್‌ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ಇದು. ಬಿಡುಗಡೆ ಆದ ಮೊದಲ ದಿನ ಮಿಶ್ರ ಪ್ರತಿಕ್ರಿಯೆಗಳನ್ನು ಈ ಸಿನಿಮಾ ಪಡೆದುಕೊಂಡಿದೆ‌.

    ಪ್ರೇಕ್ಷಕರು ‘ಸಲಗ’ದೊಂದಿಗೆ ಹೋಲಿಸಿ ನೋಡುತ್ತಿದ್ದಾರೆ. ಪತ್ರಿಕೆಗಳಲ್ಲಿ ನೆಗೆಟಿವ್ ವಿಮರ್ಶೆಗಳು ಪ್ರಕಟವಾಗಿವೆ‌. ಇದರ ನಡುವೆಯೂ ಉತ್ತಮ ಮೊತ್ತವನ್ನೇ ‘ಭೀಮ’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಲೆ ಹಾಕಿದೆ. ಸುಮಾರು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸುಮಾರು 9 ರಿಂದ 10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಮೊದಲ‌ ದಿನ 9-10 ಕೋಟಿ ಗಳಿಕೆ ಮಾಡಿರುವುದು ‘ಭೀಮ’ ಪಾಲಿಗೆ ಬಹಳ‌ ಒಳ್ಳೆಯ ಮೊತ್ತವೇ ಆಗಿದೆ.

    ‘ಭೀಮ’ ಸಿನಿಮಾ, ಡ್ರಗ್ಸ್ ವಿರುದ್ಧ ನಿಲವು ತಳೆದ ಲೋಕಲ್‌ ರೌಡಿಯೊಬ್ಬನ ಕತೆ ಒಳಗೊಂಡಿದೆ. ಬೆಂಗಳೂರಿ‌ನಲ್ಲಿ ಗಾಂಜಾ ಹೇಗೆ ಪ್ರಸಾರ ಆಗುತ್ತಿದೆ, ಹೇಗೆ ಯುವಕರು ನಶೆಯ ಜಾಲದೊಳಕ್ಕೆ ಬೀಳುತ್ತಿದ್ದಾರೆ ಎಂಬುದನ್ನು ತೋರಿಸುವ‌ ಪ್ರಯತ್ನವನ್ನು ದುನಿಯಾ ವಿಜಯ್ ಮಾಡಿದ್ದಾರೆ. ಆದರೆ ಸಿನಿಮಾ ನೋಡಿದ ಮಂದಿ ‘ಸಲಗ’ ಸಿನಿಮಾದೊಂದಿಗೆ ಹೋಲಿಸುತ್ತಿದ್ದು, ‘ಸಲಗ’ದಷ್ಟು ಸಿನಿಮಾ ಚೆನ್ನಾಗಿಲ್ಲ ಎನ್ನುತ್ತಿದ್ದಾರೆ.

    ಶ್ರೀಮಂತ ಮತ್ತು ಬಡ ಯುವಕರು ಗಾಂಜಾ ಅಮಲಿಗೆ ಬಲಿಯಾಗುತ್ತಿರುವುದು, ಅದನ್ನು ತಡೆಗಟ್ಟಲು ನಾಯಕನ ಹೋರಾಟ. ನಾಯಕನ ಈ ಹೋರಾಟದಲ್ಲಿ ರಕ್ತಪಾತ ಯಥೇಚ್ಚವಾಗಿದೆ, ಕೆಲವೊಮ್ಮೆ ಚಿತ್ರ ಪರದೆಯ ಮೇಲೆ ರಕ್ತ ಚಿಮ್ಮುವಂತೆ ಭಾಸವಾಗುತ್ತದೆ. ಇನ್ನೂ ಅವ್ಯಾಚ್ಯ ಶಬ್ದಗಳ ಬಳಕೆಯಂತೂ ನಿರರ್ಗಳವಾಗಿದೆ. ಎಲ್ಲಾ ಪಾತ್ರಗಳು ಅದನ್ನೂ ಮ್ಯಾಂಡೇಟ್ ಎನ್ನುವಂತೆ ಸಿನಿಮಾದಲ್ಲಿ  ಬೈಗುಳಗಳನ್ನು ಬಳಸಿದ್ದು ಕೇಳುವವರಿಗೆ ಕರ್ಣ ಕಠೋರವಾಗಿದೆ.

    ಇನ್ನು ಕೆಲವೆಡೆ ಅನಗತ್ಯ ಹೊಡೆದಾಟ ಬಡಿದಾಟದ ದೃಶ್ಯಗಳಿವೆ, ಪೈಟಿಂಗ್ ಸೀನ್ ನಲ್ಲಿ ಶಾಲೆ– ಕಾಲೇಜು ಯುವಕರು ಕತ್ತಿ ಹಿಡಿವ ದೃಶ್ಯ ನೋಡುವಾಗ ಸಿನಿಮಾದಲ್ಲಿ ಕ್ರೌರ್ಯ ತುಂಬಿ ತುಳುಕುತ್ತಿದೆ ಎನ್ನಿಸುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಕೆಲವು ನೈಜ ಘಟನೆಗಳ ಬಗ್ಗೆ ಸಿನಿಮಾದಲ್ಲಿ ತೋರಿಸಲಾಗಿದೆ, ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ನಾವು ಈ ಪ್ರವೃತ್ತಿಗಳ ಬಗ್ಗೆ ಯೋಚನೆ ಮಾಡುವಂತಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ತುಮಕೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವತಿಯಿಂದ ಇಂದು ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಪ್ರಧಾನ ಮಂತ್ರಿ ನರೇಂದ್ರ…

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.