nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರ, ತುಮಕೂರಿನಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದಿಷ್ಟು..!
    ರಾಜ್ಯ ಸುದ್ದಿ October 21, 2023

    ಬರ, ತುಮಕೂರಿನಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದಿಷ್ಟು..!

    By adminOctober 21, 2023No Comments2 Mins Read
    g parameshwar

    ತುಮಕೂರು:  ರಾಜ್ಯದಲ್ಲಿ ಬರದ ಛಾಯೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್,  ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನ ಸಲ್ಲಿಸಿದ್ದೇವೆ. ಈಗ ಮತ್ತೊಂದು ವರದಿ ಲೇಟೆಸ್ಟ್ ರೆಡಿ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿಯನ್ನ ಸಲ್ಲಿಸಿದ್ದೇವೆ ಎಂದರು.

    20 ರಿಂದ 25 ತಾಲೂಕುಗಳನ್ನ ಬಿಟ್ರೆ,  ಉಳಿದೆಲ್ಲಾ ತಾಲೂಕುಗಳನ್ನ ಬರಪೀಡಿತ ಪ್ರದೇಶ ಅಂತ ಈಗಾಗಲೇ ಘೋಷಣೆ ಆಗಿದೆ. ಈಗ ಬೇಸಿಗೆ ಕಾಲ ಆರಂಭವಾಗ್ತಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆ ಸಮಸ್ಯೆ ಎದುರಾಗದಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನಮ್ಮ ಸರ್ಕಾರ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಟ್ಟಿದೆ. ಅದಕ್ಕೆ ಬೇಕಾದ ಸಹಕಾರಬೇಕು, ಹಣಬೇಕು ಅದನ್ನ ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್ ಗೆ ಹಣ ಇಡಲಾಗಿದೆ. ಅದು ಅವರವರ ಹಂತದಲ್ಲಿ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಿಕೊಳ್ಳುವ ಅವಕಾಶ ಇದೆ ಎಂದರು.


    Provided by
    Provided by

    ಇದಕ್ಕೆ ಉದಾಹರಣೆಗೆ ನಮ್ಮ ತುಮಕೂರು ಜಿಲ್ಲೆಗೆ 19 ಕೋಟಿ ಇಡಲಾಗಿದೆ. ರಾಜ್ಯದಲ್ಲಿ ಸುಮಾರು 400, 500 ಕೋಟಿ ಹಣವನ್ನ ಅದಕೋಸ್ಕರ ಕೊಟ್ಟಿದ್ದೇವೆ. ಜಿಲ್ಲಾಧಿಕಾರಿಗಳು ಪ್ರತಿ ತಾಲೂಕಿನಲ್ಲಿ ಪರಿಶೀಲನೆ ಮಾಡಿ ಅದಕ್ಕೆ ಹಣ ಖರ್ಚು ಮಾಡಿಕೊಳ್ತಾರೆ.  ಕುಡಿಯುವ ನೀರಿಗೆ, ಮೇವಿಗೆ, ಕಾಮಗಾರಿ, ಗೋಶಾಲೆಗೆ ಆ ಹಣವನ್ನ ಖರ್ಚು ಮಾಡಲಿಕ್ಕೆ ಇಡಲಾಗಿದೆ.  ಹಣವನ್ನ ಖರ್ಚು ಮಾಡಿಕೊಳ್ಳಲು ಸರ್ಕಾರದಿಂದ ಸೂಚನೆ ಕೊಡಲಾಗಿದೆ ಎಂದರು.

    ಕೊರಟಗೆರೆ ತಾಲ್ಲೂಕಿನ ಜಯಮಂಗಲಿ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ತಹಶಿಲ್ದಾರ್ ಗೆ ವಾರ್ನಿಂಗ್ ಕೊಟ್ಟಿದ್ದೇವೆ.  ಜನ ಕದ್ದುಪದ್ದು ಮಾಡ್ತಾರೆ ಅದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಾವು ಆದಷ್ಟು ಮರಳು ಗಣಿಗಾರಿಕೆ ಆಗಬಾರದು ಅಂತ ಪ್ರಯತ್ನ ಮಾಡ್ತಿದ್ದೇವೆ. ಅದರಲ್ಲೂ ವಿಶೇಷವಾಗಿ ನಮ್ಮ ಜಯಮಂಗಲಿ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗಿಯೋಕೆ ಬಿಡೋದಿಲ್ಲ. ಮೊದಲಿನಿಂದಲೂ ಪ್ರೋಟೇಕ್ಟ್ ಮಾಡಿಕೊಂಡು ಬಂದಿದ್ದೇವೆ ಅದನ್ನ ಮಾಡ್ತಿವಿ ಎಂದರು.

    ಸಿಎಂ ಇಬ್ರಾಹಿಂ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದೆಲ್ಲಾ ನನಗೆ ಗೊತ್ತಿಲ್ಲಪ್ಪ ಎಂದು ಹೇಳಿ ಪರಮೇಶ್ವರ್ ಜಾರಿಕೊಂಡರು.

    ಬಾಲಕಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ:

    ತುಮಕೂರಿನಲ್ಲಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೆ ಅಟ್ಮೇಂಟ್ ಮಾಡಿದ್ದಾನೆ. ಅವನ ಮೇಲೆ ಪೋಕ್ಸೋ ಕೇಸ್ ಹಾಕಿ. ಪೊಲೀಸರು ಅವನನ್ನ ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ತುಮಕೂರಿನಲ್ಲಿ ಆಟೋಗಳು ಹೆಚ್ಚಾಗಿರುವ ಹಿನ್ನೆಲೆ.  ಆರ್ಟಿಓ ಆಫೀಸ್ ನಲ್ಲಿ ಆಟೋಗಳ ದಾಖಲೆ ಸಿಗುತ್ತೆ. ಅದನ್ನ ಪೊಲೀಸರು ತಗೊಂಡು ಬೇಕಾದ ಮಾಹಿತಿ ತೆಗೆದುಕೊಳ್ತಾರೆ. ಕೆಲವೊಂದು ಆಟೋಗಳು ತಾಲೂಕುಗಳಲ್ಲಿ ರಿಜಿಸ್ಟೇಶನ್ ಮಾಡಿಸಿರ್ತಾರೆ. ತುಮಕೂರಿಗೆ ಪ್ಯಾಸೆಂಜರ್ ಬಾಡಿಗೆ ಬಂದಾಗ ಆ ದಿನ ತುಮಕೂರಿನಲ್ಲಿಯೇ ಬಾಡಿಗೆ ಹೊಡೆತಾರೆ. ರೆಗ್ಯೂಲರ್ ಆಗಿ ಹೊಡಿತಾರೆ ಅನ್ನೊದನ್ನ ಪರಿಶೀಲನೆ ಮಾಡ್ತಿವಿ‌. ಈಗಾಗಲೇ ಡಿಸಿ ಅವರು ಗಮನಹರಿದಿದ್ದಾರೆ. ಅದನ್ನ ಇನ್ನು ಹೆಚ್ಚಿನ ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.