nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    ಜಿಲ್ಲಾ ಸುದ್ದಿ September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    By adminSeptember 18, 2025No Comments2 Mins Read
    vishwakarma

    ಸರಗೂರು:  ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವಕರ್ಮ ಸಮಾಜದಿಂದ ಬುಧವಾರ ನಡೆದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ವಿಶ್ವಕರ್ಮ ಸಮುದಾಯ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂಜಿನಿಯರ್‌ ಗಳಂತೆ ಕೆಲಸ ಮಾಡುತ್ತಾ ಬಂದಿದ್ದಾರೆ. ಸಮುದಾಯದವರಿಗೆ ಕಲೆ ರಕ್ತಗತವಾಗಿ ಬಂದಿದೆ. ಇಂಥ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ವಿವಿಧ ಯೋಜನೆ ಸೌಲಭ್ಯಗಳನ್ನು ರೂಪಿಸಿದೆ. ಅದರ ಬಗ್ಗೆ ಸಮುದಾಯದವರಲ್ಲಿ ಮಾಹಿತಿಯ ಕೊರತೆಯಿದೆ. ಹೀಗಾಗಿ ಎಲ್ಲರೂ ಸಂಘಟಿತರಾಗಬೇಕು. ಅಧಿಕಾರಿಗಳೂ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.

    ಸರಗೂರು ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು ಮಾತನಾಡಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ಸಮುದಾಯ ಇಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ವಿಗ್ರಹಗಳ ಕೆತ್ತನೆ, ಮರಗೆಲಸ,  ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ. ಹೀಗೆ ಹತ್ತು-ಹಲವು ಸಮಾಜ ಸೇವಾಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

    ಗೌರವಾದ್ಯಕ್ಷ ಜಿ.ರವಿಕುಮಾರ್ ಮಾತನಾಡಿ, ವಿಶ್ವಕರ್ಮರು ವಿಶ್ವದಲ್ಲಿಯೇ ಖ್ಯಾತಿ ಗಳಿಸಿದ್ದಾರೆ. ಇವರಿಲ್ಲದೆ ದೇವಾಲಯ, ಮನೆಗಳಿಲ್ಲ. ಹೀಗಾಗಿ ದೇವತೆಗಳ ಎಂಜಿನಿಯರ್‌ಗಳಾದ ವಿಶ್ವಕರ್ಮರು ಶ್ರೇಷ್ಠರು ಎಂದರು.

    ಜೆಎಸ್‌ ಎಸ್ ಶಾಲಾ ಶಿಕ್ಷಕ ಸಿದ್ದಲಿಂಗಸ್ವಾಮಿ ಉಪನ್ಯಾಸ ನೀಡಿದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಶಿವಕುಮಾರ್, ಸ್ವಾಮಿ, ನವೀನ್, ಕಸಾಪ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಸಂತೋಷ್, ಕಾರ್ಯದರ್ಶಿ ಮಂಜುನಾಥ್, ಕಾಳಸ್ವಾಮಿ, ಎಸ್.ವಿ.ಕೃಷ್ಣಾಚಾರ್, ಸುರೇಶ್, ಶಶಿ, ಗೋಪಾಲಕೃಷ್ಣ, ಶಂಭುಲಿಂಗನಾಯಕ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಂಭವಮೂರ್ತಿ, ಯುವಬ್ರಿಗೇಡ್ ಅಧ್ಯಕ್ಷ ಬಿ.ಡಿ.ದಾಸಚಾರಿ, ಜಿ.ಕಾಳಸ್ವಾಮಿ, ಸೋಮಣ್ಣ, ಲೋಕೇಶ್, ಬಾಡಗ ರವಿ, ನಿಂಗಾಚಾರ್, ಮಂಜುನಾಥ್, ರಾಜು, ನಾಗರಾಜಚಾರ್, ದಡದಹಳ್ಳಿ ಪಾಪಣ್ಣ, ಪ್ರಕಾಶ್, ಪುಟ್ಟು, ನಾಗಸುಂದರ್, ವಿನಯ್, ನರಸಿಂಹಸ್ವಾಮಿ, ಮಹೇಶ್, ವೇಣು, ಎಎಸ್‌ ಐ ಶ್ರೀಕಂಠಸ್ವಾಮಿ, ಸೇರಿದಂತೆ ಇಲಾಖಾಧಿಕಾರಿಗಳು ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.