nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    ಜಿಲ್ಲಾ ಸುದ್ದಿ September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    By adminSeptember 18, 2025No Comments2 Mins Read
    vishwakarma

    ಸರಗೂರು:  ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವಕರ್ಮ ಸಮಾಜದಿಂದ ಬುಧವಾರ ನಡೆದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ವಿಶ್ವಕರ್ಮ ಸಮುದಾಯ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂಜಿನಿಯರ್‌ ಗಳಂತೆ ಕೆಲಸ ಮಾಡುತ್ತಾ ಬಂದಿದ್ದಾರೆ. ಸಮುದಾಯದವರಿಗೆ ಕಲೆ ರಕ್ತಗತವಾಗಿ ಬಂದಿದೆ. ಇಂಥ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ವಿವಿಧ ಯೋಜನೆ ಸೌಲಭ್ಯಗಳನ್ನು ರೂಪಿಸಿದೆ. ಅದರ ಬಗ್ಗೆ ಸಮುದಾಯದವರಲ್ಲಿ ಮಾಹಿತಿಯ ಕೊರತೆಯಿದೆ. ಹೀಗಾಗಿ ಎಲ್ಲರೂ ಸಂಘಟಿತರಾಗಬೇಕು. ಅಧಿಕಾರಿಗಳೂ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.

    ಸರಗೂರು ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು ಮಾತನಾಡಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ಸಮುದಾಯ ಇಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ವಿಗ್ರಹಗಳ ಕೆತ್ತನೆ, ಮರಗೆಲಸ,  ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ. ಹೀಗೆ ಹತ್ತು-ಹಲವು ಸಮಾಜ ಸೇವಾಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

    ಗೌರವಾದ್ಯಕ್ಷ ಜಿ.ರವಿಕುಮಾರ್ ಮಾತನಾಡಿ, ವಿಶ್ವಕರ್ಮರು ವಿಶ್ವದಲ್ಲಿಯೇ ಖ್ಯಾತಿ ಗಳಿಸಿದ್ದಾರೆ. ಇವರಿಲ್ಲದೆ ದೇವಾಲಯ, ಮನೆಗಳಿಲ್ಲ. ಹೀಗಾಗಿ ದೇವತೆಗಳ ಎಂಜಿನಿಯರ್‌ಗಳಾದ ವಿಶ್ವಕರ್ಮರು ಶ್ರೇಷ್ಠರು ಎಂದರು.

    ಜೆಎಸ್‌ ಎಸ್ ಶಾಲಾ ಶಿಕ್ಷಕ ಸಿದ್ದಲಿಂಗಸ್ವಾಮಿ ಉಪನ್ಯಾಸ ನೀಡಿದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಶಿವಕುಮಾರ್, ಸ್ವಾಮಿ, ನವೀನ್, ಕಸಾಪ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಸಂತೋಷ್, ಕಾರ್ಯದರ್ಶಿ ಮಂಜುನಾಥ್, ಕಾಳಸ್ವಾಮಿ, ಎಸ್.ವಿ.ಕೃಷ್ಣಾಚಾರ್, ಸುರೇಶ್, ಶಶಿ, ಗೋಪಾಲಕೃಷ್ಣ, ಶಂಭುಲಿಂಗನಾಯಕ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಂಭವಮೂರ್ತಿ, ಯುವಬ್ರಿಗೇಡ್ ಅಧ್ಯಕ್ಷ ಬಿ.ಡಿ.ದಾಸಚಾರಿ, ಜಿ.ಕಾಳಸ್ವಾಮಿ, ಸೋಮಣ್ಣ, ಲೋಕೇಶ್, ಬಾಡಗ ರವಿ, ನಿಂಗಾಚಾರ್, ಮಂಜುನಾಥ್, ರಾಜು, ನಾಗರಾಜಚಾರ್, ದಡದಹಳ್ಳಿ ಪಾಪಣ್ಣ, ಪ್ರಕಾಶ್, ಪುಟ್ಟು, ನಾಗಸುಂದರ್, ವಿನಯ್, ನರಸಿಂಹಸ್ವಾಮಿ, ಮಹೇಶ್, ವೇಣು, ಎಎಸ್‌ ಐ ಶ್ರೀಕಂಠಸ್ವಾಮಿ, ಸೇರಿದಂತೆ ಇಲಾಖಾಧಿಕಾರಿಗಳು ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.