nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್
    ತುಮಕೂರು November 28, 2024

    ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್

    By adminNovember 28, 2024No Comments1 Min Read
    evm

    ತುಮಕೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.


    Provided by
    Provided by

    ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ–ಪ್ರತ್ಯಾರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

    ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

    ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ. ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಇದನ್ನೆಲ್ಲ ವಾದಿಸುವ ಸ್ಥಳ ಇದಲ್ಲವೆಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ

    April 17, 2026

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ…

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.