nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ವಾರ ಯಾವ ರಾಶಿಯ ಜನರಿಗೆ ಅದೃಷ್ಟ ಒಲಿಯಲಿದೆ?
    ರಾಜ್ಯ ಸುದ್ದಿ September 30, 2024

    ಈ ವಾರ ಯಾವ ರಾಶಿಯ ಜನರಿಗೆ ಅದೃಷ್ಟ ಒಲಿಯಲಿದೆ?

    By adminSeptember 30, 2024No Comments3 Mins Read
    jothishya

    ಅಕ್ಟೋಬರ್ ಮೊದಲ ವಾರದಲ್ಲಿ ಬುಧಾದಿತ್ಯ ಪ್ರಭಾವಶಾಲಿಯಾಗಿರಲಿದೆ. ಈ ಶುಭ ಯೋಗದಿಂದಾಗಿ ಯಾವ ರಾಶಿಗಳ ಜನರಿಗೆ ಈ ವಾರ ಅದೃಷ್ಟಶಾಲಿಯಾಗಿರಲಿದೆ..? ವಾರದ 5 ಅದೃಷ್ಟದ ರಾಶಿ ಚಿಹ್ನೆಗಳು ಯಾವುವು ಎಂದು ತಿಳಿಯೋಣ…!

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?


    Provided by
    Provided by

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಬುಧಾದಿತ್ಯ ರಾಜಯೋಗ ರೂಪಗೊಳ್ಳಲಿದೆ. ಬುಧ ಗ್ರಹವು ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿದೆ. ಸೂರ್ಯ ಮತ್ತು ಬುಧ ಒಂದೇ ರಾಶಿಯಲ್ಲಿ ಚಲಿಸುವುದರಿಂದ ಬುಧಾದಿತ್ಯ ರಾಜಯೋಗದ ನಿರ್ಮಾಣವಾಗಲಿದೆ. ಬುಧಾದಿತ್ಯ ರಾಜ್ಯಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಸುಖ, ಸಮೃದ್ಧಿ, ಬುದ್ಧಿ ಮತ್ತು ಗೌರವ ಖ್ಯಾತಿಯನ್ನು ನೀಡುವ ರಾಜಯೋಗವಾಗಿದೆ. ಹಾಗಾಗಿ ಬುಧಾದಿತ್ಯ ಯೋಗದಿಂದಾಗಿ ಐದು ರಾಶಿಗೆ ಸೇರಿದ ಜನರ ಧನ ಸಂಪತ್ತು ಸಾಕಷ್ಟು ಹೆಚ್ಚಾಗಲಿದೆ. ಆದ್ದರಿಂದ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ, ಕೆಲವು ರಾಶಿಗಳ ಜನರು ವೃತ್ತಿ, ಕುಟುಂಬ ಮತ್ತು ಸಾಮಾಜಿಕ ವಿಷಯಗಳಲ್ಲಿ ಲಾಭ, ಪ್ರಗತಿ ಮತ್ತು ಯಶಸ್ಸನ್ನು ಪಡೆಯುತ್ತಾರೆ. ಈ ಯೋಗದಿಂದಾಗಿ ಇವರ ಧನ-ಸಂಪತ್ತು ಹೆಚ್ಚಾಗಲಿದೆ ಮತ್ತು ಜೀವನದಲ್ಲಿ ಸಮೃದ್ಧಿ ತುಂಬಿರಲಿದೆ. ಹಾಗಾಗಿ ಈ ವಾರದ 5 ಅದೃಷ್ಟದ ರಾಶಿಗಳ ಬಗ್ಗೆ ಇಲ್ಲಿ

    ಕಟಕ ರಾಶಿಗೆ ಸೇರಿದ ಜನರಿಗೆ ಅಕ್ಟೋಬರ್ ತಿಂಗಳ ಮೊದಲ ವಾರವು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿದೆ. ಈ ವಾರ ನಿಮಗೆ ನಿಮ್ಮ ವೃತ್ತಿ ಜೀವನ ಮತ್ತು ವ್ಯವಹಾರವನ್ನು ಮುಂದೆ ತೆಗೆದುಕೊಂಡು ಹೋಗಲು ಉತ್ತಮವಾದ ಅವಕಾಶಗಳು ಲಭಿಸುವುದು. ಕಟಕ ರಾಶಿಗೆ ಸೇರಿದ ಜನರು ಹಲವು ಸಮಯದಿಂದ ಕೆಲಸವನ್ನು ಹುಡುಕುತ್ತಿದ್ದರೆ, ಈ ವಾರದ ಕೊನೆಯಲ್ಲಿ ನಿಮಗೆ ಅತ್ಯುತ್ತಮವಾದ ಅವಕಾಶಗಳು ದೊರಕುವುದು. ಈ ರಾಶಿಗೆ ಸೇರಿದ ಜನರು ತಮ್ಮ ವ್ಯಾಪಾರವನ್ನು ವಿಸ್ತರಿಸುವ ಬಗ್ಗೆ ಯೋಚಿಸುತ್ತಿದ್ದರೆ, ನಿಮ್ಮ ಯೋಜನೆಗಳೆಲ್ಲವೂ ಈ ವಾರ ಉತ್ತಮ ಫಲಗಳನ್ನು ನೀಡುವುದು. ನಿಮ್ಮ ಸ್ನೇಹಿತರು ಅಥವಾ ಪ್ರಭಾವಶಾಲಿ ವ್ಯಕ್ತಿಯ ಬೆಂಬಲ ದೊರಕುವುದರಿಂದ ನೀವು ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಕಟಕ ರಾಶಿಗೆ ಸೇರಿದ ಮಾರ್ಕೆಟಿಂಗ್ ಮತ್ತು ಕಮಿಷನ್ ಗೆ ಸಂಬಂಧಿಸಿದ ಕೆಲಸ ಮಾಡುವವರಿಗೆ ಈ ವಾರ ಹೆಚ್ಚಿನ ಶುಭವಾಗಲಿದೆ. ಆದರೆ ಈ ವಾರ ನೀವು ಬದಲಾಗುತ್ತಿರುವ ವಾತಾವರಣದ ಪ್ರಭಾವವನ್ನು ನೋಡಬೇಕಾಗುತ್ತದೆ.

    ಸಿಂಹ ರಾಶಿಗೆ ಸೇರಿದ ಜನರಿಗೆ ಈ ವಾರದ ಆರಂಭದಲ್ಲಿ ವರಿಷ್ಠ ವ್ಯಕ್ತಿಯ ಸಹಾಯ ದೊರಕುವುದು. ರಾಜಕೀಯಕ್ಕೆ ಸಂಬಂಧಿಸಿದ ಸಿಂಹ ರಾಶಿಗೆ ಸೇರಿದ ಜನರಿಗೆ ಇಷ್ಟದ ಪದವಿ ಅಥವಾ ಮಹತ್ವಪೂರ್ಣವಾದ ಜವಾಬ್ದಾರಿ ದೊರಕುವುದು. ನಿಮ್ಮ ನಾಯಕತ್ವದ ಗುಣ ಈ ಸಮಯದಲ್ಲಿ ವೃದ್ಧಿಯಾಗುವುದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನೀವು ಅನುಕೂಲಕರ ಫಲಿತಾಂಶಗಳನ್ನು ಪಡೆಯುವಿರಿ. ಇದರಿಂದಾಗಿ ನಿಮ್ಮ ಉತ್ಸಾಹ ಹೆಚ್ಚಾಗುವುದು. ಈ ವಾರ ಸಿಂಹ ರಾಶಿಗೆ ಸೇರಿದ ಜನರು ತಮ್ಮ ಕಳೆದು ಹೋದ ಹಣವನ್ನು ವಾಪಸ್ಸು ಪಡೆಯುವ ಯೋಗವಿದೆ. ನಿಮ್ಮ ವ್ಯಾಪಾರವನ್ನು ಮುಂದೆ ತೆಗೆದುಕೊಂಡು ಹೋಗಲು ನಿಮಗೆ ಉತ್ತಮವಾದ ಅವಕಾಶಗಳು ದೊರಕುವುದು

    ತುಲಾ ರಾಶಿಗೆ ಸೇರಿದ ಜನರಿಗೆ ಈ ವಾರ ಬಹಳ ಉತ್ತಮವಾಗಿರಲಿದೆ. ಈ ವಾರ ನಿಮ್ಮ ಎಲ್ಲಾ ಅಪೂರ್ಣ ಕೆಲಸಗಳು ಪೂರ್ಣಗೊಳ್ಳುವುದು. ತುಲಾ ರಾಶಿಗೆ ಸೇರಿದ ಜನರು ಹಲವು ಸಮಯದಿಂದ ತಮ್ಮ ಇಷ್ಟದ ಸ್ಥಳಕ್ಕೆ ವರ್ಗಾವಣೆ ಅಥವಾ ಬಡ್ತಿಯನ್ನು ನಿರೀಕ್ಷಿಸುತ್ತಿದ್ದರೆ, ಈ ವಾರ ನಿಮ್ಮ ಆಸೆಗಳೆಲ್ಲ ಈಡೇರುವುದು. ಕೆಲಸವನ್ನು ಮಾಡುವ ತುಲಾ ರಾಶಿಯವರಿಗೆ ಈ ವಾರ ಅತ್ಯುತ್ತಮವಾಗಿರಲಿದೆ. ನಿಮಗೆ ಕೆಲಸದ ಸ್ಥಳದಲ್ಲಿ ಹಿರಿಯ ಮತ್ತು ಕಿರಿಯ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ಲಭಿಸಲಿದೆ. ಈ ವಾರ ನಿಮಗೆ ಹಣಕ್ಕೆ ಸಂಬಂಧಿಸಿದಂತೆ ವರಿಷ್ಠ ವ್ಯಕ್ತಿಗಳ ಸಂಪೂರ್ಣ ಬೆಂಬಲ ಲಭಿಸಲಿದೆ. ಪ್ರಭಾವಶಾಲಿ ವ್ಯಕ್ತಿಯ ಸಹಾಯದಿಂದಾಗಿ ಆಸ್ತಿ ಮತ್ತು ಮನೆಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸುವಲ್ಲಿ ನೀವು ಯಶಸ್ಸು ಸಾಧಿಸುವಿರಿ. ಈ ವಾರ ಮುಂದುವರಿದಂತೆ ನೀವು ಹೆಚ್ಚಿನ ಸಂತೋಷವನ್ನು ಹೊಂದುವಿರಿ. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ತುಲಾ ರಾಶಿಯ ಜನರಿಗೆ ದೊಡ್ಡ ಯಶಸ್ಸು ಲಭಿಸುವ ಯೋಗವಿದೆ. ಮಕ್ಕಳಿಂದ ಈ ವಾರ ತುಲಾ ರಾಶಿಗೆ ಸೇರಿದ ಜನರ ಮನೆಯಲ್ಲಿ ಉತ್ಸಾಹದ ವಾತಾವರಣ ಇರುವುದು. ಪ್ರೀತಿಯಲ್ಲಿರುವ ತುಲಾ ರಾಶಿಗೆ ಸೇರಿದ ಜನರು ಈ ವಾರ ತಮ್ಮ ಪ್ರೀತಿಯನ್ನು ವಿವಾಹಕ್ಕೆ ಬದಲಾಯಿಸುವ ಬಗ್ಗೆ ಯೋಜನೆಯನ್ನು ರೂಪಿಸುವರು ಮತ್ತು ಅವರ ಆಸೆಯು ಈಡೇರುವುದು.

    ಧನು ರಾಶಿಗೆ ಸೇರಿದ ಜನರಿಗೆ ಈ ವಾರದ ಆರಂಭದಲ್ಲಿ ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜವಾಬ್ದಾರಿ ದೊರಕುವುದು. ಕೆಲಸದ ಸ್ಥಳದಲ್ಲಿ ಸಹ ಜವಾಬ್ದಾರಿಗಳು ಹೆಚ್ಚಾಗಲಿದೆ. ಆದರೆ ಇವೆಲ್ಲವೂ ನಿಮಗೆ ಲಾಭದಾಯಕವಾಗಿರಲಿದೆ. ಮನೆಗೆ ಸಂಬಂಧಿಸಿದ ಯಾವುದೋ ಜವಾಬ್ದಾರಿಯನ್ನು ಪೂರ್ಣ ಗೊಳಿಸುವಲ್ಲಿ ನೀವು ಚಿಂತೆಗೆ ಒಳಗಾಗುವ ಸಾಧ್ಯತೆ ಇದೆ. ಈ ವಾರದ ದ್ವಿತೀಯಾರ್ಧವು ಮೊದಲ ವಾರಕ್ಕೆ ಹೋಲಿಸಿದರೆ ಬಹಳ ಉತ್ತಮವಾಗಿರಲಿದೆ, ನಿಮ್ಮ ಎಲ್ಲಾ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುವುದು.

    ಮೀನ ರಾಶಿಗೆ ಸೇರಿದ ಜನರು ಈ ವಾರದ ಆರಂಭದಲ್ಲಿ ಶುಭ ಸುದ್ದಿಯನ್ನು ಪಡೆಯುವ ಯೋಗವಿದೆ. ಈ ವಾರ ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಈ ವಾರ ಮೀನ ರಾಶಿಗೆ ಸೇರಿದ ಜನರ ಎಲ್ಲಾ ಅಪೂರ್ಣ ಕೆಲಸಗಳು ಪೂರ್ಣಗೊಳ್ಳಬಹುದು. ಮನೆಯ ಎಲ್ಲಾ ಸದಸ್ಯರ ನಡುವಿನ ಬೆಂಬಲ ಈ ವಾರ ವೃದ್ದಿಯಾಗಲಿದೆ. ಇದರಿಂದಾಗಿ ಎಲ್ಲಾ ಸಮಸ್ಯೆಗಳು ಪರಿಹಾರ ಕಾಣುವುದು. ಕೆಲಸವನ್ನು ಮಾಡುವ ಮೀನ ರಾಶಿಯವರಿಗೆ ಈ ವಾರ ಅನುಕೂಲಕರವಾಗಿರಲಿದೆ. ಈ ವಾರ ನಿಮಗೆ ನಿಮ್ಮ ಇಷ್ಟದ ಸ್ಥಳಕ್ಕೆ ವರ್ಗಾವಣೆ ದೊರಕುವ ಯೋಗವಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಇಷ್ಟದಂತೆ ಯಶಸ್ಸು ಮತ್ತು ಗೌರವ ದೊರಕುವುದರಿಂದ ನೀವು ಉತ್ಸಾಹದಿಂದಿರುವಿರಿ. ಈ

    ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.