nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    • ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
    • ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ: ಬಿ.ವೈ.ವಿಜಯೇಂದ್ರ
    • ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ: ಬ್ರಿಮ್ಸ್ ನಲ್ಲಿ ದರ್ದ್ ನಾಕ್ ಕಹಾನಿ
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಇಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಯಾರು?: ಇಲ್ಲಿದೆ ಸಂಪೂರ್ಣ ವಿವರ
    ತುಮಕೂರು April 15, 2023

    ತುಮಕೂರಿನಲ್ಲಿ ಇಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಯಾರು?: ಇಲ್ಲಿದೆ ಸಂಪೂರ್ಣ ವಿವರ

    By adminApril 15, 2023No Comments2 Mins Read
    tumakuru

    ತುಮಕೂರು: ಜಿಲ್ಲೆಯಲ್ಲಿ ಇಂದು ಒಟ್ಟು 11 ವಿಧಾನಸಭಾ ಕ್ಷೇತ್ರಗಳಲ್ಲಿ 11 ನಾಮಪತ್ರಗಳು ಸ್ವೀಕೃತಗೊಂಡಿವೆ. ಈ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದು ಗಮನಾರ್ಹವಾಗಿದೆ.

    ಮುಖ್ಯವಾಗಿ ಇಂದು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಂದಿದ್ದರಿಂದ ಅವರ ಸಮ್ಮುಖದಲ್ಲಿಯೇ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದ್ರೆ ಕುಮಾರಸ್ವಾಮಿ ಬರುವುದು ತಡವಾದ ಹಿನ್ನೆಲೆಯಲ್ಲಿ  ಅಭ್ಯರ್ಥಿಗಳು ಪೂರ್ವ ನಿಗದಿಯಂತೆ ನಾಮಪತ್ರಗಳನ್ನು ಸಲ್ಲಿಸಿದರು.


    Provided by
    Provided by
    Provided by

    ಅದರಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಜನತಾದಳ(ಜಾತ್ಯಾತೀತ) ಪಕ್ಷದಿಂದ ಸಿ.ಬಿ.ಸುರೇಶ್‍ಬಾಬು ಅವರು 1 ನಾಮಪತ್ರ ಸಲ್ಲಿಸಿದ್ದರು. ಇಲ್ಲಿ ಕಾಂಗ್ರೆಸ್ ನಿಂದ ಕೆ.ಎಸ್. ಕಿರಣ್ ಕುಮಾರ್ ಮತ್ತು ಬಿಜೆಪಿಯಿಂದ ಮಾಜಿ ಸಚಿವ ಮಾಧುಸ್ವಾಮಿ ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.

    ಇನ್ನು ತಿಪಟೂರು ವಿಧಾನಸಭೆ ಕ್ಷೇತ್ರಕ್ಕೆ ಜನತಾದಳ(ಜಾತ್ಯತೀತ) ಪಕ್ಷದಿಂದ ಕೆ.ಟಿ. ಶಾಂತಕುಮಾರ ಅವರು  1 ನಾಮಪತ್ರ ಸಲ್ಲಿಸಿದರು. ಇಲ್ಲಿ ಬಿಜೆಪಿಯಿಂದ ಸಚಿವ ಬಿ.ಸಿ. ನಾಗೇಶ್ ಸ್ಪರ್ಧಿಸುತ್ತಿದ್ದಾರೆ.

    ತುರುವೇಕೆರೆ ವಿ.ಸ.ಕ್ಷೇತ್ರಕ್ಕೆ ಜನತಾದಳ ಜಾತ್ಯಾತೀತದಿಂದ ಎಂ.ಟಿ.ಕೃಷ್ಣಪ್ಪ 1 ನಾಮಪತ್ರ ಹಾಗೂ  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಮ್‍ ಪ್ರಸಾದ್ ಅವರು 2 ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಶಾಸಕ ಮಸಾಲೆ ಜಯರಾಂ ಸ್ಪರ್ಧಿಸಲಿದ್ದಾರೆ.

    ಕೊರಟಗೆರೆ ವಿ.ಸ.ಕ್ಷೇತ್ರಕ್ಕೆ ಜನತಾದಳ(ಜಾತ್ಯಾತೀತ) ಪಕ್ಷದಿಂದ ಪಿ.ಆರ್.ಸುಧಾಕರಲಾಲ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ನಿಂದ ಡಾ.ಜಿ. ಪರಮೇಶ್ವರ್, ಬಿಜೆಪಿಯಿಂದ ಅನಿಲ್ ಅವರುಗಳು ನಾಮಪತ್ರ ಸಲ್ಲಿಕೆಗೆ ಸಿದ್ದತೆ ನಡೆಸಿದ್ದಾರೆ. ಇಂದು ಉತ್ತಮ ಪ್ರಜಾಕೀಯ ಪಕ್ಷದಿಂದ ನಾಗೇಂದ್ರ ಟಿ.ಎನ್. ಅವರು ಇಂದು 1 ನಾಮಪತ್ರ ಸಲ್ಲಿಸಿದ್ದಾರೆ.

    ಕುಣಿಗಲ್ ವಿ.ಸ.ಕ್ಷೇತ್ರಕ್ಕೆ ಇಂದು ಯಾವುದೇ  ನಾಮಪತ್ರ ಸಲ್ಲಿಕೆಯಾಗಿಲ್ಲ. ತುಮಕೂರು ನಗರ ವಿ.ಸ.ಕ್ಷೇತ್ರಕ್ಕೆ ಸೋಷಿಯಾಲಿಸ್ಟಿಕ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಎಂ.ವಿ. ಕಲ್ಯಾಣಿ ಅವರು 1 ನಾಮಪತ್ರ ಸಲ್ಲಿಸಿದ್ದಾರೆ. ತುಮಕೂರು ಗ್ರಾಮಾಂತರ ಯಾವುದೇ  ನಾಮಪತ್ರ ಸ್ವೀಕೃತಿಯಾಗಿರುವುದಿಲ್ಲ.

    ಗುಬ್ಬಿ ವಿ.ಸ.ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರವೀಣ್ ಎಸ್.ಆರ್. 1 ನಾಮಪತ್ರ ಸಲ್ಲಿಸಿದ್ದಾರೆ. ಶಿರಾ ವಿ.ಸ.ಕ್ಷೇತ್ರಕ್ಕೆ ಸ್ವತಂತ್ರ  ಅಭ್ಯರ್ಥಿಯಾಗಿ ರಂಗನಾಥ ಅವರು 1 ನಾಮಪತ್ರ, ಆಮ್ ಆದ್ಮಿ ಪಕ್ಷದಿಂದ ಶಶಿಕುಮಾರ್ ಆರ್. ಅವರು 1 ನಾಮಪತ್ರ ಸಲ್ಲಿಸಿದ್ದಾರೆ.ಪಾವಗಡ ವಿ.ಸ.ಕ್ಷೇತ್ರಕ್ಕೆ ಯಾವುದೇ  ನಾಮಪತ್ರ ಸ್ವೀಕೃತಿಯಾಗಿರುವುದಿಲ್ಲ. ಮಧುಗಿರಿ ವಿ.ಸ.ಕ್ಷೇತ್ರಕ್ಕೆ ಯಾವುದೇ  ನಾಮಪತ್ರ ಸ್ವೀಕೃತಿಯಾಗಿರುವುದಿಲ್ಲ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ತುಮಕೂರು:  ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವಿಭಾಗದಲ್ಲಿ ಆಯುಧ ಪೂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಹಾಗೂ…

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.