nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತ್ತೊಂದು ಹುಲಿ ದಾಳಿ: ದನ ಮೇಯಿಸಲು ಹೋಗಿದ್ದ ರೈತ ಬಲಿ

    November 1, 2025

    ಬೀದರ್ | ಒಂದೇ ದಿನ ಬಾಲಕ ಸೇರಿದಂತೆ ನಾಲ್ವರ ಮೇಲೆ ತೋಳ ದಾಳಿ

    November 1, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025
    Facebook Twitter Instagram
    ಟ್ರೆಂಡಿಂಗ್
    • ಮತ್ತೊಂದು ಹುಲಿ ದಾಳಿ: ದನ ಮೇಯಿಸಲು ಹೋಗಿದ್ದ ರೈತ ಬಲಿ
    • ಬೀದರ್ | ಒಂದೇ ದಿನ ಬಾಲಕ ಸೇರಿದಂತೆ ನಾಲ್ವರ ಮೇಲೆ ತೋಳ ದಾಳಿ
    • ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರಾವಣ ಮಾಸ ಯಾಕೆ ಹಿಂದೂ ಧರ್ಮಿಯರಿಗೆ ವಿಶೇಷ!?
    ಲೇಖನ August 4, 2024

    ಶ್ರಾವಣ ಮಾಸ ಯಾಕೆ ಹಿಂದೂ ಧರ್ಮಿಯರಿಗೆ ವಿಶೇಷ!?

    By adminAugust 4, 2024No Comments1 Min Read
    shravan

    ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸ ಶ್ರಾವಣ ಮಾಸ ಆಗಿದೆ.  ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ.

    ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸ ಇದಾಗಿದೆ. ಈ ಮಾಸದಲ್ಲಿ ಜಪ–ತಪ, ವ್ರತ–ನಿಯಮ, ಪೂಜೆ–ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ–ಯಾಗ, ಹೋಮ—ಹವನಗಳು ಹೆಚ್ಚಾಗಿ ನಡೆಯುತ್ತದೆ.


    Provided by
    Provided by

    ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಶ್ರಾವಣ ಬಹಳ ಪ್ರಶಸ್ತವಾಗಿದೆ.

    ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರೆ ಅನ್ನೋ ನಂಬಿಕೆ ಇದೆ.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/JItjEWZ9e5fBWDL6CkTr97

    admin
    • Website

    Related Posts

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    ಒಮ್ಮೆ ನಮ್ಮ ಮುಂದಿನ ಭವಿಷ್ಯ ನೋಡುವ ಬನ್ನಿ…?

    October 24, 2025

    ಕವನ: ದೀಪಾವಳಿ

    October 21, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮತ್ತೊಂದು ಹುಲಿ ದಾಳಿ: ದನ ಮೇಯಿಸಲು ಹೋಗಿದ್ದ ರೈತ ಬಲಿ

    November 1, 2025

    ಸರಗೂರು: ವ್ಯಾಪ್ತಿಯ ಕಾಡಂಚಿನ ಭಾಗದಲ್ಲಿ ಹುಲಿ ದಾಳಿಯು ಮುಂದುವರಿದಿದ್ದು, ಹುಲಿ ಸೆರೆ ಕಾರ್ಯಾಚರಣೆ ನಡುವೆಯೇ ತಾಲೂಕಿನ ಕೂರ್ಣೇಗಾಲ ಸಮೀಪದ ಜಮೀನುವೊಂದರಲ್ಲಿ…

    ಬೀದರ್ | ಒಂದೇ ದಿನ ಬಾಲಕ ಸೇರಿದಂತೆ ನಾಲ್ವರ ಮೇಲೆ ತೋಳ ದಾಳಿ

    November 1, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.