nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026
    Facebook Twitter Instagram
    ಟ್ರೆಂಡಿಂಗ್
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ
    ತುಮಕೂರು December 19, 2024

    ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ

    By adminDecember 19, 2024No Comments1 Min Read
    tumakuru

    ತುಮಕೂರು: “ಹೆಣ್ಣು ಮಕ್ಕಳ ಜಾಗೃತಿ ದಿನಗಳಿವು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಇಂದು ಹೆಣ್ಣು ಮಕ್ಕಳು ಜಾಗೃತಿ ವಹಿಸಲು ಸಹಕಾರಿಯಾಗಿದೆ. ಇಂದಿನ ದೌರ್ಜನ್ಯಪೂರಿತ ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿದ ಬಾಳಬೇಕಿದೆ. ಆದರ್ಶಗಳನ್ನು ಇಟ್ಟುಕೊಂಡು ಗುರಿ ತಲುಪಲು ಶ್ರಮವಹಿಸಬೇಕು. ಹದಿಹರೆಯ, ಸವಾಲಿನ ಕಾಲಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಕಾರಾತ್ಮಕವಾಗಿ ಆಲೋಚಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’’ ಎಂದು ಲೇಖಕಿ ಸುಶೀಲಾಸದಾಶಿವಯ್ಯ ಅಭಿಪ್ರಾಯಪಟ್ಟರು.

    ಅವರು ಜಿಲ್ಲಾ ಮಹಿಳಾ ಸಂಘಟನೆ, ನಗರದ ಅನನ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆಯಾದ ಲೇಖಕಿ ಡಾ.ಬಿ.ಸಿ. ಶೈಲಾನಾಗರಾಜ್ ಮಾತನಾಡಿ “ಹೆಣ್ಣನ್ನು ಶತಮಾನಗಳ ಕಾಲ ಅಕ್ಷರ ವಂಚಿತಳನ್ನಾಗಿ ಮಾಡಿ ಆ ಮೂಲಕ ಜ್ಞಾನ ಹಾಗೂ ಪ್ರತಿಭಾ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ಪುರುಷ ವ್ಯವಸ್ಥೆಗೆ ಈ ದಿನಗಳಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಮುಂದಿದ್ದು, ಸಾಧನೆಯ ಹಾದಿಯಲ್ಲಿರುವ ಬಹುದೊಡ್ಡ ಸಂಘಟಿತ ಹೋರಾಟವಾಗಿದೆ. ತಮ್ಮ ಮೇಲಿನ ದೌರ್ಜನ್ಯಗಳನ್ನು ಮೆಟ್ಟಿನಿಂತು ಸಮಾನತೆಯಿಂದ ಬದುಕು ರೂಪಿಸಿಕೊಳ್ಳುತ್ತಿದ್ದಾರೆ. ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲಿಟ್ಟು ತನ್ನ ಛಾಪನ್ನು ಬೀರುತ್ತಿದ್ದಾರೆ. ಕೀಳರಿಮೆಯನ್ನು ದಾಟಿ ಮುನ್ನೆಡೆಯುತ್ತಿದ್ದಾರೆ’’ ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ವಿಶ್ವಾಸ್, ಸಂಘಟನೆಯ ಸಂಚಾಲಕರಾದ ನಾಗರತ್ನಈಶ್ವರಯ್ಯ, ಲಕ್ಷ್ಮೀದೇವಮ್ಮ, ಶಾಂತಕುಮಾರಿ, ಪ್ರಮೀಳಾ, ಶೈಲಜಾಮಂಜುನಾಥ್, ಸರ್ವಮಂಗಳ, ಚಂದ್ರಕಲ, ವಿಜಯಲಕ್ಷ್ಮೀ, ದೊಂಬರನಹಳ್ಳಿ ನಾಗರಾಜ್ ಮತ್ತು ಕಾಲೇಜಿನ ಉಪನ್ಯಾಸಕವೃಂದ ಉಪಸ್ಥಿತರಿದ್ದರು.  ಸರಳ ಮತ್ತು ಸಂಗಡಿಗರು ಮಹಿಳಾ ಗೀತೆಗಳನ್ನು ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಅನಂತಲಕ್ಷ್ಮೀ ಸ್ವಾಗತಿಸಿದರು. ಲೇಖಕಿ ನಿರ್ಮಲ ಗೂಲಹರವೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ತುಮಕೂರು: ತುಮಕೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ನಡೆಯಲಿರುವ ಅಂತರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್‌ ಶಿಪ್ ಟೂರ್ನಿಮೆಂಟ್‌…

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.