nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ
    ತುಮಕೂರು December 19, 2024

    ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ

    By adminDecember 19, 2024No Comments1 Min Read
    tumakuru

    ತುಮಕೂರು: “ಹೆಣ್ಣು ಮಕ್ಕಳ ಜಾಗೃತಿ ದಿನಗಳಿವು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಇಂದು ಹೆಣ್ಣು ಮಕ್ಕಳು ಜಾಗೃತಿ ವಹಿಸಲು ಸಹಕಾರಿಯಾಗಿದೆ. ಇಂದಿನ ದೌರ್ಜನ್ಯಪೂರಿತ ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿದ ಬಾಳಬೇಕಿದೆ. ಆದರ್ಶಗಳನ್ನು ಇಟ್ಟುಕೊಂಡು ಗುರಿ ತಲುಪಲು ಶ್ರಮವಹಿಸಬೇಕು. ಹದಿಹರೆಯ, ಸವಾಲಿನ ಕಾಲಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಕಾರಾತ್ಮಕವಾಗಿ ಆಲೋಚಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’’ ಎಂದು ಲೇಖಕಿ ಸುಶೀಲಾಸದಾಶಿವಯ್ಯ ಅಭಿಪ್ರಾಯಪಟ್ಟರು.

    ಅವರು ಜಿಲ್ಲಾ ಮಹಿಳಾ ಸಂಘಟನೆ, ನಗರದ ಅನನ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆಯಾದ ಲೇಖಕಿ ಡಾ.ಬಿ.ಸಿ. ಶೈಲಾನಾಗರಾಜ್ ಮಾತನಾಡಿ “ಹೆಣ್ಣನ್ನು ಶತಮಾನಗಳ ಕಾಲ ಅಕ್ಷರ ವಂಚಿತಳನ್ನಾಗಿ ಮಾಡಿ ಆ ಮೂಲಕ ಜ್ಞಾನ ಹಾಗೂ ಪ್ರತಿಭಾ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ಪುರುಷ ವ್ಯವಸ್ಥೆಗೆ ಈ ದಿನಗಳಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಮುಂದಿದ್ದು, ಸಾಧನೆಯ ಹಾದಿಯಲ್ಲಿರುವ ಬಹುದೊಡ್ಡ ಸಂಘಟಿತ ಹೋರಾಟವಾಗಿದೆ. ತಮ್ಮ ಮೇಲಿನ ದೌರ್ಜನ್ಯಗಳನ್ನು ಮೆಟ್ಟಿನಿಂತು ಸಮಾನತೆಯಿಂದ ಬದುಕು ರೂಪಿಸಿಕೊಳ್ಳುತ್ತಿದ್ದಾರೆ. ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲಿಟ್ಟು ತನ್ನ ಛಾಪನ್ನು ಬೀರುತ್ತಿದ್ದಾರೆ. ಕೀಳರಿಮೆಯನ್ನು ದಾಟಿ ಮುನ್ನೆಡೆಯುತ್ತಿದ್ದಾರೆ’’ ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ವಿಶ್ವಾಸ್, ಸಂಘಟನೆಯ ಸಂಚಾಲಕರಾದ ನಾಗರತ್ನಈಶ್ವರಯ್ಯ, ಲಕ್ಷ್ಮೀದೇವಮ್ಮ, ಶಾಂತಕುಮಾರಿ, ಪ್ರಮೀಳಾ, ಶೈಲಜಾಮಂಜುನಾಥ್, ಸರ್ವಮಂಗಳ, ಚಂದ್ರಕಲ, ವಿಜಯಲಕ್ಷ್ಮೀ, ದೊಂಬರನಹಳ್ಳಿ ನಾಗರಾಜ್ ಮತ್ತು ಕಾಲೇಜಿನ ಉಪನ್ಯಾಸಕವೃಂದ ಉಪಸ್ಥಿತರಿದ್ದರು.  ಸರಳ ಮತ್ತು ಸಂಗಡಿಗರು ಮಹಿಳಾ ಗೀತೆಗಳನ್ನು ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಅನಂತಲಕ್ಷ್ಮೀ ಸ್ವಾಗತಿಸಿದರು. ಲೇಖಕಿ ನಿರ್ಮಲ ಗೂಲಹರವೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ವಿವಿಧ…

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.