nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    ಮನೆಬಾಗಿಲಿಗೆ ಪಡಿತರ: ಅನ್ನ ಸುವಿಧಾ ಯೋಜನೆ ಜಾರಿ | ಜಿಲ್ಲಾಧಿಕಾರಿ ಶುಭಕಲ್ಯಾಣ್‌

    December 9, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ
    • ಮನೆಬಾಗಿಲಿಗೆ ಪಡಿತರ: ಅನ್ನ ಸುವಿಧಾ ಯೋಜನೆ ಜಾರಿ | ಜಿಲ್ಲಾಧಿಕಾರಿ ಶುಭಕಲ್ಯಾಣ್‌
    • ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ
    • ಶಿಕ್ಷಕ ನೇಣುಬಿಗಿದು ಆತ್ಮಹತ್ಯೆಗೆ ಶರಣು!
    • ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ
    • ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ
    • ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ತಾತ್ಕಾಲಿಕ ಶೌಚಾಲಯ ಸ್ಥಾಪನೆಗೆ ಸೂಚನೆ
    ಪಾವಗಡ May 4, 2025

    ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ತಾತ್ಕಾಲಿಕ ಶೌಚಾಲಯ ಸ್ಥಾಪನೆಗೆ ಸೂಚನೆ

    By adminMay 4, 2025No Comments1 Min Read
    nagalakshmi

    ಪಾವಗಡ: ಪಾವಗಡ ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.

    ಹೆಣ್ಮಕ್ಕಳು ಸೀರೆಯನ್ನು ಪರದೆಯಾಗಿ ಕಟ್ಟಿಕೊಂಡು ಸ್ನಾನ ಮಾಡುತ್ತಿರುವ ಸ್ಥಿತಿಯು ನಾಗರಿಕ ಸಮಾಜಕ್ಕೆ ತಲೆತಗ್ಗಿಸುವ ಸಂಗತಿಯೆಂದು ಅಭಿಪ್ರಾಯಪಟ್ಟ ಅವರು, ವಿಷಯ ನ್ಯಾಯಾಲಯದಲ್ಲಿದ್ದರೂ, ಜೂನ್ 16ರ ಬಳಿಕ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಈವರೆಗೆ ತಾತ್ಕಾಲಿಕ ಪರಿಹಾರವಾಗಿ ಮೊಬೈಲ್ ಶೌಚಾಲಯಗಳನ್ನು ಹಟ್ಟಿಯಲ್ಲಿ ಸ್ಥಾಪಿಸಲು ಇ.ಒ. ಜಾನಕಿರಾಂ ಅವರಿಗೆ ಸೂಚನೆ ನೀಡಿದರು.


    Provided by
    Provided by

    ಇದೇ ಸಂದರ್ಭದಲ್ಲಿ, ನಿವೇಶನ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ತಹಶೀಲ್ದಾರ್ ವರದರಾಜುಗೆ ಸೂಚಿಸಿದ ಡಾ. ನಾಗಲಕ್ಷ್ಮಿ, ಹಟ್ಟಿಯಲ್ಲಿನ ಕರಡಿಗಳ ಹಾವಳಿಯನ್ನು ಗಮನಿಸಿ, ಮಧ್ಯಭಾಗದಲ್ಲಿ ಡೂಮ್ ಲೈಟ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

    ವಿಶೇಷ ಅತಿಥಿಯಾಗಿ ಬಂದ ಅಧ್ಯಕ್ಷೆ ಯನ್ನು ಹಟ್ಟಿಯ ಮಹಿಳೆಯರು ಅರಿಶಿನ ಕುಂಕುಮ ಹಾಗೂ ಮಡಲಕ್ಕಿ ನೀಡಿ ಸಾಂಪ್ರದಾಯಿಕವಾಗಿ ಆತ್ಮೀಯ ಸ್ವಾಗತಿಸಿದರು.

    ಈ ಭೇಟಿ ವೇಳೆ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ದಿನೇಶ್, ಡಿಎಸ್ಪಿ ಮಂಜುನಾಥ್, ಸಿಪಿಐ ಸುರೇಶ್, ಸಿಡಿಪಿಒ ಸುನಿತಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಬಾಬು, ಬಿಇಓ ಇಂದ್ರಾಣಮ್ಮ, ಪಿಡಿಒ ಮಂಜುನಾಥ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ಪಾವಗಡ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಧುಗಿರಿ ಇವರ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಂಗಳವಾರ  ಏರ್ಪಡಿಸಿದ ಜಿಲ್ಲಾ…

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    ಮನೆಬಾಗಿಲಿಗೆ ಪಡಿತರ: ಅನ್ನ ಸುವಿಧಾ ಯೋಜನೆ ಜಾರಿ | ಜಿಲ್ಲಾಧಿಕಾರಿ ಶುಭಕಲ್ಯಾಣ್‌

    December 9, 2025

    ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ

    December 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.