nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿನ ಭಜನೆ ಪರಂಪರೆ ಉಳಿಸುವ ಕೆಲಸ: ಅನಿತಾ ಸುರೇಂದ್ರ ಕುಮಾರ್
    ಜಿಲ್ಲಾ ಸುದ್ದಿ January 5, 2025

    ಜಿನ ಭಜನೆ ಪರಂಪರೆ ಉಳಿಸುವ ಕೆಲಸ: ಅನಿತಾ ಸುರೇಂದ್ರ ಕುಮಾರ್

    By adminJanuary 5, 2025No Comments2 Mins Read
    anitha surendra kumar

    ಬೆಂಗಳೂರು: ಜಿನ ಭಜನೆ ಇದೊಂದು ಪುರಾತನವಾದ ಸಂಸ್ಕೃತಿಯಾಗಿದ್ದು,  ಈ ಪರಂಪರೆಯನ್ನು ಉಳಿಸಿ ,ಬೆಳೆಸಿ, ಮುಂದಿನ ಪೀಳಿಗೆಗೆ ಕೊಂಡಯುವ ಕೆಲಸವಾಗಿದೆ ಎಂದು ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಮಹಿಳಾ ಘಟಕದ  ಉಪಾಧ್ಯಕ್ಷರು ಹಾಗೂ ಬೆಂಗಳೂರು  ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು.

    ಅವರಿಂದು ಭಾರತೀಯ  ಜೈನ್ ಮಿಲನ ವಲಯ–೮ ರ ಜಿನ ಭಜನಾ ಸೀಸನ್–8 ರ ಫೈನಲ್ ಅಂಗವಾಗಿ ನೃತ್ಯ ಪ್ರದರ್ಶನ ದೊಂದಿಗೆ ಮೆರವಣಿಗೆಗೆ  ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಡುತ್ತಾ,  ಜಿನ ಭಜನೆ ಇದೊಂದು ಪುರಾತನವಾದ  ಪರಂಪರೆ ಇದು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ, ಇದು ಎಲ್ಲರ ಆಶೀರ್ವಾದದಿಂದ ಸ್ಪರ್ಧೆಯ ಸಂಸ್ಕೃತಿ ,ಸಂಸ್ಕಾರಗಳನ್ನು ಉಳಿಸಲು ಸಾಧ್ಯವಾಗಿದೆ ಇದಕ್ಕೆ ದಿಲೀಪ್ ಸುರಾನರವರ ಸೇವೆ ಹಾಗೂ ಕರ್ನಾಟಕ ಜೈನ ಅಸೋಸಿಯೇಷನ್ ಸಹಕಾರ ಸ್ಮರಿಸಿದರು.


    Provided by
    Provided by

    ಜಿನ ಭಜನೆ ವರ್ಷದಿಂದ ವರ್ಷಕ್ಕೆ ಸುಧಾರಣೆ ಕಾಣುತ್ತಿದೆ , ಅನುತೀರ್ಣರಾದವರನ್ನ ಪ್ರೋತ್ಸಾಹಿಸ ಲಾಗುತ್ತಿದೆ, ಸ್ವಯಂ ಭೂ ಸ್ತೋತ್ರ, 24  ತೀರ್ಥಂಕರರ ಸ್ತೋತ್ರ ದೇವರಿಗೆ ಅರ್ಪಿತವಾಗುತ್ತಿದೆ ಎಂದರು.

    ಈ ಹಿಂದೆ ಸ್ಪರ್ಧೆಗೆ ಬಂದವರು ತೀರ್ಪುಗಾರರಾಗಿರುವುದು ಸಂತಸದ ವಿಷಯ. ಸ್ವಯಂ ಭೂಸ್ತೋತ್ರ ಆಚರಣೆಗೆ ತರುವ ಪ್ರಯತ್ನ ಯಶಸ್ವಿಯಾಗಿ ಮುನ್ನಡೆದಿದೆ. ನಮ್ಮ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಮಹತ್ವದ ಸ್ಥಾನವಿದೆ ಎಂದರು. ಸಂಗೀತದಿಂದ ಸಂಸ್ಕೃತಿ ಪ್ರಚಲಿತವಾಗಲಿದೆ. ಮಕ್ಕಳು ಮೊಬೈಲ್ ಬಿಟ್ಟು ಜಿನ ಸಂಸ್ಕೃತಿಗೆ ಬರುತ್ತಿರುವುದು ಸಂತಸದ ವಿಷಯ, ಇದು ಪರಂಪರೆ ಉಳಿಸುವ ಕೆಲಸವಾಗಿದೆ ಎಂದರು.

    ಈ ಹಿಂದೆ ಜಿನಭಜನೆಗೆ ಮಹತ್ವ ವಿತ್ತು, ಕಾಲ ನಂತರದಲ್ಲಿ ಅನ್ಯ ಸಂಸ್ಕೃತಿಯ ದಾಳಿಯಿಂದ ನಶಿಸಿದ್ದು, ಈಗ ಜಿನಭಜನ ಸಂಸ್ಕೃತಿ ಮರುಕಳಿಸಿದೆ , ಇದು ದೇಶದಲ್ಲಿನ  ಕೆಟ್ಟ ಕೊಬ್ಬಿನ ಅಂಶ ತೊಡೆದು ಉತ್ತಮ ಆರೋಗ್ಯ, ಮಾನಸಿಕ ಅಂಶ ರೂಪಿಸಲಿದೆ ಎಂದ ಅವರು ,ಈ ಬಗ್ಗೆ ಸಂಶೋಧನೆಗಳು ಉತ್ತಮ ಫಲಿತಾಂಶ ನೀಡುವೆ ಎಂದರು .

    ಇದೇ ಸಂದರ್ಭದಲ್ಲಿ ಉಜಿರೆಯ ಸೋನಿವರ್ಮ ಕಲಾ ವೈಭವ ತಂಡದ ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಕಾಲ ವೈಭವ ತಂಡದ ಸೋನಿವರ್ಮ,   ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾಧಾ ಧರ್ಮಸ್ಥಳ ಸುರೇಂದ್ರ ಕುಮಾರ್   ಕಾರ್ಯಕ್ರಮ ಉದ್ಘಾಟಿಸಿದರು .

    ಈ ಸಂದರ್ಭದಲ್ಲಿ   ಕಲಾ ವೈಭವ ತಂಡದ ಸೋನಿ ವರ್ಮ,   ಶ್ರದ್ಧಾ ಅಮಿತ್, ವಿಲಾಸ್ ಪಾಸಣ್ಣನವರ್,   ಶೀಲಾ  ಅನಂತರಾಜು  , ಹುಬ್ಬಳ್ಳಿ ಜೈನ ಮಹಿಳಾ ಸಮಾಜದ ತ್ರಿಶಾಲ ಮಾಲಗುತ್ತಿ,ಭಾರತೀಯ ಜೈನ್ ಮಿಲನ್ ವಲಯ ಎಂಟರ ಸುದರ್ಶನ್ ಜೈನ್, ಸೋಮಶೇಖರ ಶೆಟ್ಟಿ ,ಸುಭಾಷ್ ಚಂದ್ರ ಜೈನ್ ,ಜೀವoದರ್ ಕುಮಾರ್ , ಶ್ಯಾಮಲಾ ಧರಣಿಂದ್ರಿಯ್ಯಾ, ಪ್ರಶಾಂತ್ ಉಪಾಧ್ಯಾಯ, ಅಶೋಕ್ ಬಾಳೆಕಾಯಿ, ಸುಮತಿ ಕುಮಾರ್ ಎಚ್ .ಪಿ.,ಭರತ್ ರಾಜ್ ಹಜಾರೆ, ಯಶೋಧರ ಹೆಗಡೆ ,ಪೂರ್ಣಿಮಾ ಅಶೋಕ್ ಕುಮಾರ್, ಮಹಾವೀರ್ ಶಹಪುರ, ಸಿ.ಎಸ್ .ನಾಗರಾಜ್ , ಚಂದ್ರಪ್ರಕಾಶ್, ಕೆ ಯುವರಾಜ್ ಬಂಡಾರಿ, ಡಾ. ಭರತೇಶ್ ಜಗ ಶೆಟ್ಟಿ ,ಎಂ ರತ್ನ ರಾಜು , ಬೆಂಗಳೂರು  ಜೈನ  ಅಸೋಸಿಯೇಷನ ನ ನಿರ್ದೇಶಕರು ಗಳಾದ.    ಎಂ.ಎಂ .ಜಿನೇಂದ್ರ, ಮಾಳ ಹರ್ಷೇಂದ್ರ ಕುಮಾರ್, ಮಂಚಿನಹಳ್ಳಿ ರಾಜೇಶ್,   ಡಾ.ನೀರಜಾ ನಾಗೇಂದ್ರ ಕುಮಾರ್  ,ಕರ್ನಾಟಕ ಜೈನ ಅಸೋಸಿಯೇಷನ್  ಹಲವಾರು ನಿರ್ದೇಶಕರುಗಳು, ಜೈನ ಸಮಾಜದ ಮುಖಂಡರುಗಳು ,ವಿವಿಧ ಜಿಲ್ಲಾ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ,ವಿವಿಧ ಮಹಿಳಾ ಸಂಘಟನೆಗಳು ಮುಖ್ಯಸ್ಥರುಗಳು, ಪದಾಧಿಕಾರಿಗಳು ಸೇರಿದಂತೆ ಶ್ರಾವಕ- ಶ್ರಾವಕಿಯರು ಭಾಗವಹಿಸಿದ್ದರು.  ಇದೇ ಸಂದರ್ಭದಲ್ಲಿ ಸ್ವಯಂ ಭೂ ಸ್ತೋತ್ರ ಪಠಣ ಮಾಡಲಾಯಿತು. ಟಿ.ವಿ .ನಿರೂಪಕಿ ನಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.  ಸೋನಿ ವರ್ಮ ತಂಡದಿಂದ ನೃತ್ಯ ರೂಪಕ ಪ್ರದರ್ಶಿಸಲಾಯಿತು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಮೈಸೂರು: ಇಲ್ಲಿನ ಸಿದ್ಧಾರ್ಥನಗರದಲ್ಲಿ ನಡೆದ ರೋಚಕ ಘಟನೆಯೊಂದರಲ್ಲಿ, ಮನೆಯೊಳಗೆ ನುಗ್ಗಿದ್ದ ಚಿರತೆಯಿಂದ ತನ್ನ ಅತ್ತೆಯನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ…

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.