ಬೀದರ್: ಒಳ ಮೀಸಲಾತಿ ಜಾರಿ ಸಂಬಂಧ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮನೆಮನೆಗೆ ಬಂದು ಜಾತಿ ಸಮೀಕ್ಷೆ ಮಾಡಲಿದ್ದು. ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಸಂಖ್ಯೆ 61 ರಲ್ಲಿ ಮಾದಿಗ ಎಂದು ಬರಿಸಬೇಕು ಎಂದು ದಾವಿದ ಕೆಂಪೆ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೀದರ್ ಹಾಗೂ ಮಾದಿಗ ಸಮಾಜದ ಯುವ ಮುಖಂಡರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮುದಾಯ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ವಿಫಲರಾಗಿದ್ದಾರೆ. ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತಿದೆ. ಈ ಸಮೀಕ್ಷೆ ನಂತರ ಸಿಗುವ ಅಂಕಿ ಅಂಶ ಆಧರಿಸಿ ಮೀಸಲು ಪ್ರಮಾಣ ಸಿಗುತ್ತದೆ ಎಂದು ತಿಳಿಸಿದ್ದಾರೆ. ಹೀಗಾಗಿ ಮಾದಿಗ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಎಂದು ಮಾತ್ರ ಬರೆಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————