nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    November 27, 2025

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025
    Facebook Twitter Instagram
    ಟ್ರೆಂಡಿಂಗ್
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    • ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಲಕ್ ಜ್ಯೂಸ್ ಹಾಗೂ ತುಳಸಿ ಗಿಡದ ಉಪಯೋಗಗಳೇನು ಗೊತ್ತಾ?
    ರಾಜ್ಯ ಸುದ್ದಿ April 16, 2024

    ಪಾಲಕ್ ಜ್ಯೂಸ್ ಹಾಗೂ ತುಳಸಿ ಗಿಡದ ಉಪಯೋಗಗಳೇನು ಗೊತ್ತಾ?

    By adminApril 16, 2024No Comments2 Mins Read
    palak

    ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್‌ಗಳನ್ನು ಕುಡಿದರೆ ಆರೋಗ್ಯಕ್ಕೆ ಒಳಿತು. ಅಂಥದ್ದೇ ಹಸಿರು ಜ್ಯೂಸ್‌ಗಳ ಪೈಕಿ ಒಂದು ಪಾಲಕ್ ಸೊಪ್ಪಿನದ್ದು. ರುಚಿಗೆ ಬೇಕಿದ್ದರೆ ಶುಂಠಿ, ನಿಂಬೆ ರಸಗಳನ್ನೆಲ್ಲ ಬೆರೆಸಿಕೊಂಡರೆ ಹಸಿರು ಜ್ಯೂಸ್‌ಗಳು ಬಾಯಿಗೂ ರುಚಿ ದೇಹಕ್ಕೂ ಹಿತ ನೀಡುತ್ತದೆ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಸಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ ನಾರು ಸಹ ಹೇರಳವಾಗಿದೆ.

    ತುಳಸಿಯನ್ನು ಆಹಾರ ರೂಪದಲ್ಲಿ ಸೇವಿಸಿದರೆ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಳಗ್ಗೆ ಮಾಡುವ ಚಹಾಗೆ ತುಳಸಿಯ ತಾಜಾ ಎಲೆಗಳನ್ನು ಹಾಕಿ ಬಿಸಿ ಬಿಸಿಯಾಗಿ ಕುಡಿದರೆ ನೆಗಡಿ ಹಾಗೂ ಕಟ್ಟಿದ ಮೂಗು ಸರಾಗವಾಗುತ್ತದೆ. ತುಳಸಿಯ ಪಾನಕ ಮಾಡಿ ಸಹ ಕುಡಿಯಬಹುದು. ಇತರ ಹಣ್ಣಿನ ಜ್ಯೂಸ್‌ಗಳಿಗೆ ತುಳಸಿಯ ಎಲೆಗಳನ್ನು ಬೆರೆಸಿ ಕುಡಿಯಬಹುದು. ತುಳಸಿ ಎಲೆಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನಿಷಿಯಂ ಮುಂತಾದ ಪೋಷಕಾಂಶಗಳಿದ್ದು, ಇದನ್ನು ಅನ್ನಕ್ಕೂ ಬೆರೆಸಿ ತಿನ್ನಬಹುದು.


    Provided by
    Provided by

    ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ

    ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು.

    *ಈ ಹಣ್ಣು ಸೇವನೆ ಮಾಡಿದ್ರೆ ಒಂದೇ ತಿಂಗಳಲ್ಲಿ ತೂಕ ಕಡಿಮೆ ಮಾಡಿಕೊಳ್ಳಬಹುದು!

    ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು. ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    November 27, 2025

    ಹುಳಿಯಾರು: ಪಟ್ಟಣ ಪಂಚಾಯಿತಿಯಿಂದ ಹೋಬಳಿಯ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ ಎಂದು…

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.