nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆಯಲ್ಲಿ ಜಾಮೀಯಾ ಮಸೀದಿಯ ಆಸ್ತಿ ಕಬಳಿಸಲು ಉನ್ನಾರ, ತಹಶೀಲ್ದಾರ್ ಗೆ ತಕರಾರು ಅರ್ಜಿ ಸಲ್ಲಿಕೆ
    ಪಾವಗಡ January 16, 2025

    ವೈ.ಎನ್.ಹೊಸಕೋಟೆಯಲ್ಲಿ ಜಾಮೀಯಾ ಮಸೀದಿಯ ಆಸ್ತಿ ಕಬಳಿಸಲು ಉನ್ನಾರ, ತಹಶೀಲ್ದಾರ್ ಗೆ ತಕರಾರು ಅರ್ಜಿ ಸಲ್ಲಿಕೆ

    By adminJanuary 16, 2025No Comments2 Mins Read

    ಪಾವಗಡ:  ಜಾಮೀಯಾ ಮಸೀದಿ ಮತ್ತು ವಕ್ಫ್ ಆಸ್ತಿಯನ್ನು ಗ್ರಾಮದ ಚಾಂದ್ ಬಾಷಾ ಎನ್ನುವರು ತನ್ನ ಹೆಸರಿಗೆ ಖಾತೆ ಮಾಡಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ, ವೈ.ಎನ್.ಹೊಸಕೋಟೆ ಗ್ರಾಮದ ಜಾಮೀಯಾ ಮಸೀದಿಯ ಪದಾಧಿಕಾರಿಗಳು ಬುಧವಾರ ಪಾವಗಡ ಪಟ್ಣಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.

    ಈ ವೇಳೆ ಜಾಮೀಯಾ ಮಸೀದಿಯ ಮುತುವಲ್ಲಿಯಾದ ಸಾಧಿಕ್ ಸಾಭ್ ಮಾತನಾಡಿ, ವೈ.ಎನ್.ಹೊಸಕೋಟೆ ಗ್ರಾಮದ ಸರ್ವೆ ನಂ 234 ರಲ್ಲಿ 17–15 ಗುಂಟೆ ಜಮೀನಿದ್ದು, ಈ ಜಮೀನು ಸುಮಾರು 300 ವರ್ಷಗಳ ಹಳೆಯ ಕಾಲದ್ದಾಗಿದ್ದು, ಮುಸಲ್ಮಾನ್ ಬಾಂಧವರು ಮರಣ ಹೊಂದಿದರೆ ಶವ ಸಂಸ್ಕಾರ ಮಾಡುತ್ತಿದ್ದು, ಈ ಸ್ಥಳ ಬಿಟ್ಟರೆ ನಮ್ಮ ಊರಿಗೂ ಮತ್ತು ಸುತ್ತಮುತ್ತಲಿನ 7 ಊರು ಗಳಿಗೂ ಯಾವುದೆ  ಖಬರ್‌ಸ್ಥಾನ್ ಇರುವುದಿಲ್ಲಾ, ಆದರೆ ಚಾಂದ್ ಬಾಷಾ ಎನ್ನುವರು ಈ ಜಮೀನು ತನ್ನದೆ ಎಂದು ಪಾವಗಡ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಈ ಮೊಕದ್ದಮೆಯನ್ನು ನ್ಯಾಯಾಲಯ ವಜಾ ಮಾಡಿ, ಈ ಸ್ಥಳ ಜಾಮೀಯಾ ಮಸೀದಿಗೆ ಸೇರಿದೆ ಎಂದು ಆದೇಶ ನೀಡಿದೆ, ಆದರೂ ಸಹ ಚಾಂದ್ ಬಾಷಾ ತನ್ನ ಹೆಸರಿಗೆ ಖಾತೆ ಪಹಣಿ ಮಾಡಲು ಮಧುಗಿರಿ ಎ.ಸಿ.ಯವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರೂ ಸಹ ವಜಾ ಮಾಡಲಾಗಿದೆ, ಆದರೆ ಚಾಂದ್ ಬಾಷಾ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ತಹಶೀಲ್ದಾರ್ ಕಛೇರಿಗೆ ಖಾತೆ ಮಾಡಲು ಅರ್ಜಿ ಸಲ್ಲಿಸಿದ್ದು ಈ ಅರ್ಜಿ ಗೆ ಯಾವುದೇ ಮಾನ್ಯತೆ ನೀಡಿದೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.


    Provided by
    Provided by

    ಮುಖಂಡ ಮುಜಾಮಿಲ್ ಮಾತನಾಡಿ, 1955ರ ಪ್ರಕಾರ ಮುಸಲ್ಮಾನ್ ಯಾವುದೇ ವ್ಯಕ್ತಿಯೂ ವಕ್ಫ್ ಆಸ್ತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬೇಕೆಂದರೆ ಗೆಜಟ್ ನಲ್ಲಿ ನಮೂದಿಸಿರುವ ದಿನಾಂಕದಿಂದ ಒಂದು ವರ್ಷದೊಳಗಾಗಿ ಪ್ರಶ್ನೆ ಮಾಡಬೇಕು, 1965 ರಲ್ಲಿ ಗೆಜೆಟ್ ನಲ್ಲಿ ನಮೂದಾಗಿದ್ದು, ಇಲ್ಲಿಯವರೆಗೂ ಪ್ರಶ್ನೆ ಮಾಡಿರುವುದಿಲ್ಲಾ, ಇವರು ಮುಸಲ್ಮಾನ್ ಜನಾಂಗಕ್ಕೆ ಸೇರಿರುತ್ತಾರೆ, ಇವರು ಪ್ರಶ್ನೆ ಮಾಡುವ ಅವಧಿ ಮುಗಿದಿರುತ್ತದೆ, ಯಾವುದೇ ಕಾರಣಕ್ಕೂ ಈತನ ಹೆಸರಿಗೆ ಖಾತೆ ಪಹಣಿ ಮಾಡಕೂಡದು ಎಂದು ಒತ್ತಾಯಿಸಿದರು.

    ಮನವಿ ಸ್ವೀಕರಿಸಿ ತಹಶೀಲ್ದಾರ್ ಡಿ. ವರದರಾಜು ಮಾತನಾಡಿ, ಈ ಪ್ರಕರಣ ಮಧುಗಿರಿಯ ನ್ಯಾಯಾಲಯದಲ್ಲಿರುವುದರಿಂದ, ಚಾಂದ್ ಬಾಷಾ ಸಲ್ಲಿಸಿರುವ ಅರ್ಜಿಗೆ ಯಾವುದೆ ಮಾನ್ಯತೆ ನೀಡುವುದಿಲ್ಲಾ ಎಂದು ತಿಳಿಸಿದರು.

    ಈ ವೇಳೆ ಜಾಮೀಯಾ ಮಸೀದಿಯ ಮುಖಂಡರಾದ  ಮಹಮದ್‌ ಇಸ್ಮಾಯಿಲ್, ಷೂಕೂರ್, ಹಿದಾಯತ್, ಸಯ್ಯದ್ ಸಾದಿಕ್ ಮುಜೀಬ್, ಶಫಿಉಲ್ಲಾ, ನಜೀರ್ ಅಹಮದ್, ಖಾದರ್ ಬಾಷಾ, ನಾಸೀರ್ ಅಹಮದ್ ಖಾನ್, ಮಹಬೂಬ್, ಮತ್ತಿತರರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.