nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಲದಬಾಗಿ ಗ್ರಾ.ಪಂ. ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ
    ತುಮಕೂರು February 28, 2022

    ಯಲದಬಾಗಿ ಗ್ರಾ.ಪಂ. ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ

    By adminFebruary 28, 2022No Comments1 Min Read
    yaladabagi

    ಯಲದಬಾಗಿ: ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡ ರವರು ಇಂದು ಯಲದಬಾಗಿ ಗ್ರಾಮ ಪಂಚಾಯತಿಯ ಯಲದಬಾಗಿ ಗ್ರಾಮದಲ್ಲಿ ಸುಮಾರು 40 ಲಕ್ಷವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ನೆರವೇರಿಸಿದರು.  

    ಈ ಸಂದರ್ಭದಲ್ಲಿ ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷರು ಎಸ್. ಆರ್.ಗೌಡ, ಕಾರ್ಯನಿರ್ವಹಣಧಿಕಾರಿಗಳು ಅನಂತರಾಜು , ಸಹಾಯಕ ಕಾರ್ಯಪಾಲಕರು ಗಂಗಾಧರ್,  ಕಟ್ಟಡದ ನಿವೇಶನದ ದಾನಿಗಳು ಆನಂದ ಗೌಡ, ಯಲದಬಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು ಜಯರಾಮಯ್ಯ,  ಉಪಾಧ್ಯಕ್ಷ  ಅಂಬಿಕಾ ನಾಗರಾಜ್,  ಎಲ್ಲ ಗ್ರಾಮ ಪಂಚಾಯತ್ ಸದಸ್ಯರು ಮುಖಂಡರಾದ ರಂಗನಾಥ ಗೌಡ, ಹೊನ್ನೇಶ್ ಗೌಡ, ಬಗರ್ ಹುಕುಂ ಸದಸ್ಯ ಅಣ್ಣಪ್ಪ , ಬಾದೆಗೌಡ, ರಂಗನಾಥ್, ವದ್ದೆಗೌಡ, ಶಂಬಣ್ಣ,ವೈ ಟಿ ರಾಜ್, ತರೂರ್ ಬಸವರಾಜ್, ಬಿಜೆಪಿ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.