nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ January 6, 2023

    ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ

    By adminJanuary 6, 2023No Comments2 Mins Read
    hasu
    ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿ ವತಿಯಿಂದ 2022-23ನೇ ಸಾಲಿಗೆ RKVY ಯೋಜನೆಯಡಿಯಲ್ಲಿ ಪಶುಭಾಗ್ಯ ಆಧಾರಿತ ಕಾರ್ಯಕ್ರಮವಾದ “ಮುಖ್ಯ ಮಂತ್ರಿಗಳ ಅಮೃತ ಯೋಜನೆ” ಅನುಷ್ಠಾನ ಗೊಳಿಸಲು ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಈ ಯೋಜನೆಯಡಿ 01 ಮಿಶ್ರ ತಳಿ ಹಾಲು ಕರೆಯುವ ಹಸು/01 ಸುದಾರಿತ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ ರೂ. 62,000/- ಆಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಅಂದರೆ ರೂ. 20,665/- ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% ಅಂದರೆ ರೂ. 15,500/- ಸಹಾಯಧನ ಒದಗಿಸಲಾಗುವುದು.
    ಸಹಾಯಧನವನ್ನು ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು. ಸದರಿ ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ (ಶೇ.33.3), ಅಲ್ಪಸಂಖ್ಯಾತರಿಗೆ (ಶೇ.15), ವಿಕಲ ಚೇತನರಿಗೆ(ಶೇ.3)ರಷ್ಟು ಆಧ್ಯತೆ ನೀಡಲಾಗುವುದು.
    ಅರ್ಹ ಫಲಾನುಭವಿಗಳು ಭರ್ತಿಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ(ಆಡಳಿತ) ಸಲ್ಲಿಸಲು ಕೊನೆಯ ಜನವರಿ 20, 2023 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಅಥಣ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಕಾಗವಾಡ, ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಬೈಲಹೊಂಗಲ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಈರಣ್ಣಾ ಕೋಲಾರ ಮೋ.ಸಂಖ್ಯೆ 9448346935 ಅಥವಾ ದೂರವಾಣಿ 08288-295299, ಕಿತ್ತೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಬಿ.ಪಿ.ಹಿರೇಮಠ ಮೋ.ಸಂಖ್ಯೆ 9972996209 ಅಥವಾ ದೂರವಾಣಿ 08288-286234, ಬೆಳಗಾವಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಆನಂದ ಪಾಟೀಲ ಮೋ.ಸಂಖ್ಯೆ 9448148822 ಅಥವಾ ದೂರವಾಣಿ 08288-286234, ಚಿಕ್ಕೋಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಸ್.ಎಂ.ಉಪ್ಪಾರ ಮೋ.ಸಂಖ್ಯೆ 9448859656 ಅಥವಾ ದೂರವಾಣಿ 08338-272203, ನಿಪ್ಪಾಣಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಜಯಕುಮಾರ ಕಂಕಣವಾಡಿ ಮೋ.ಸಂಖ್ಯೆ 9110418330 ಅಥವಾ ದೂರವಾಣಿ 08338-290556, ಗೋಕಾಕ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, , ಮೂಡಲಗಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, ಖಾನಾಪೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎ.ಎಸ್.ಕೂಡಗಿ ಮೋ. ಸಂಖ್ಯೆ 8073028448 ಅಥವಾ ದೂರವಾಣಿ 08336-222488, ರಾಯಭಾಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ರಾಮು ರಾಠೋಡ ಮೋ. ಸಂಖ್ಯೆ 9449661871 ಅಥವಾ ದೂರವಾಣಿ 08331-225530, ರಾಮದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಗಿರೀಶ ಪಾಟೀಲ ಮೋ. ಸಂಖ್ಯೆ 9945854277 ಅಥವಾ ದೂರವಾಣಿ 08335-242117 ಹಾಗೂ ಸವದತ್ತಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಅನಿಲ ಮರಲಿಂಗಣ್ಣವರ ಮೋ. ಸಂಖ್ಯೆ 9449518864 ಅಥವಾ ದೂರವಾಣಿ 08337-254294 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್. ಕೂಲೇರ ರವರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.