nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ January 6, 2023

    ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ

    By adminJanuary 6, 2023No Comments2 Mins Read
    hasu
    ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿ ವತಿಯಿಂದ 2022-23ನೇ ಸಾಲಿಗೆ RKVY ಯೋಜನೆಯಡಿಯಲ್ಲಿ ಪಶುಭಾಗ್ಯ ಆಧಾರಿತ ಕಾರ್ಯಕ್ರಮವಾದ “ಮುಖ್ಯ ಮಂತ್ರಿಗಳ ಅಮೃತ ಯೋಜನೆ” ಅನುಷ್ಠಾನ ಗೊಳಿಸಲು ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಈ ಯೋಜನೆಯಡಿ 01 ಮಿಶ್ರ ತಳಿ ಹಾಲು ಕರೆಯುವ ಹಸು/01 ಸುದಾರಿತ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ ರೂ. 62,000/- ಆಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಅಂದರೆ ರೂ. 20,665/- ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% ಅಂದರೆ ರೂ. 15,500/- ಸಹಾಯಧನ ಒದಗಿಸಲಾಗುವುದು.
    ಸಹಾಯಧನವನ್ನು ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು. ಸದರಿ ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ (ಶೇ.33.3), ಅಲ್ಪಸಂಖ್ಯಾತರಿಗೆ (ಶೇ.15), ವಿಕಲ ಚೇತನರಿಗೆ(ಶೇ.3)ರಷ್ಟು ಆಧ್ಯತೆ ನೀಡಲಾಗುವುದು.
    ಅರ್ಹ ಫಲಾನುಭವಿಗಳು ಭರ್ತಿಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ(ಆಡಳಿತ) ಸಲ್ಲಿಸಲು ಕೊನೆಯ ಜನವರಿ 20, 2023 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಅಥಣ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಕಾಗವಾಡ, ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಬೈಲಹೊಂಗಲ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಈರಣ್ಣಾ ಕೋಲಾರ ಮೋ.ಸಂಖ್ಯೆ 9448346935 ಅಥವಾ ದೂರವಾಣಿ 08288-295299, ಕಿತ್ತೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಬಿ.ಪಿ.ಹಿರೇಮಠ ಮೋ.ಸಂಖ್ಯೆ 9972996209 ಅಥವಾ ದೂರವಾಣಿ 08288-286234, ಬೆಳಗಾವಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಆನಂದ ಪಾಟೀಲ ಮೋ.ಸಂಖ್ಯೆ 9448148822 ಅಥವಾ ದೂರವಾಣಿ 08288-286234, ಚಿಕ್ಕೋಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಸ್.ಎಂ.ಉಪ್ಪಾರ ಮೋ.ಸಂಖ್ಯೆ 9448859656 ಅಥವಾ ದೂರವಾಣಿ 08338-272203, ನಿಪ್ಪಾಣಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಜಯಕುಮಾರ ಕಂಕಣವಾಡಿ ಮೋ.ಸಂಖ್ಯೆ 9110418330 ಅಥವಾ ದೂರವಾಣಿ 08338-290556, ಗೋಕಾಕ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, , ಮೂಡಲಗಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, ಖಾನಾಪೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎ.ಎಸ್.ಕೂಡಗಿ ಮೋ. ಸಂಖ್ಯೆ 8073028448 ಅಥವಾ ದೂರವಾಣಿ 08336-222488, ರಾಯಭಾಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ರಾಮು ರಾಠೋಡ ಮೋ. ಸಂಖ್ಯೆ 9449661871 ಅಥವಾ ದೂರವಾಣಿ 08331-225530, ರಾಮದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಗಿರೀಶ ಪಾಟೀಲ ಮೋ. ಸಂಖ್ಯೆ 9945854277 ಅಥವಾ ದೂರವಾಣಿ 08335-242117 ಹಾಗೂ ಸವದತ್ತಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಅನಿಲ ಮರಲಿಂಗಣ್ಣವರ ಮೋ. ಸಂಖ್ಯೆ 9449518864 ಅಥವಾ ದೂರವಾಣಿ 08337-254294 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್. ಕೂಲೇರ ರವರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.