nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ January 6, 2023

    ಎಲ್ಲಾ ತಾಲ್ಲೂಕುಗಳಲ್ಲಿ ಹಸು / ಎಮ್ಮೆ ಖರೀದಿಗೆ ಅರ್ಜಿ ಆಹ್ವಾನ

    By adminJanuary 6, 2023No Comments2 Mins Read
    hasu
    ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿ ವತಿಯಿಂದ 2022-23ನೇ ಸಾಲಿಗೆ RKVY ಯೋಜನೆಯಡಿಯಲ್ಲಿ ಪಶುಭಾಗ್ಯ ಆಧಾರಿತ ಕಾರ್ಯಕ್ರಮವಾದ “ಮುಖ್ಯ ಮಂತ್ರಿಗಳ ಅಮೃತ ಯೋಜನೆ” ಅನುಷ್ಠಾನ ಗೊಳಿಸಲು ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಈ ಯೋಜನೆಯಡಿ 01 ಮಿಶ್ರ ತಳಿ ಹಾಲು ಕರೆಯುವ ಹಸು/01 ಸುದಾರಿತ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ ರೂ. 62,000/- ಆಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಅಂದರೆ ರೂ. 20,665/- ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% ಅಂದರೆ ರೂ. 15,500/- ಸಹಾಯಧನ ಒದಗಿಸಲಾಗುವುದು.
    ಸಹಾಯಧನವನ್ನು ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು. ಸದರಿ ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ (ಶೇ.33.3), ಅಲ್ಪಸಂಖ್ಯಾತರಿಗೆ (ಶೇ.15), ವಿಕಲ ಚೇತನರಿಗೆ(ಶೇ.3)ರಷ್ಟು ಆಧ್ಯತೆ ನೀಡಲಾಗುವುದು.
    ಅರ್ಹ ಫಲಾನುಭವಿಗಳು ಭರ್ತಿಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ(ಆಡಳಿತ) ಸಲ್ಲಿಸಲು ಕೊನೆಯ ಜನವರಿ 20, 2023 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಅಥಣ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಕಾಗವಾಡ, ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಂ.ಎಸ್.ಹುಂಡೇಕಾರ ಮೋ.ಸಂಖ್ಯೆ 9448305513 ಅಥವಾ ದೂರವಾಣಿ ಸಂಖ್ಯೆ 08289-251007, ಬೈಲಹೊಂಗಲ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಈರಣ್ಣಾ ಕೋಲಾರ ಮೋ.ಸಂಖ್ಯೆ 9448346935 ಅಥವಾ ದೂರವಾಣಿ 08288-295299, ಕಿತ್ತೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಬಿ.ಪಿ.ಹಿರೇಮಠ ಮೋ.ಸಂಖ್ಯೆ 9972996209 ಅಥವಾ ದೂರವಾಣಿ 08288-286234, ಬೆಳಗಾವಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಆನಂದ ಪಾಟೀಲ ಮೋ.ಸಂಖ್ಯೆ 9448148822 ಅಥವಾ ದೂರವಾಣಿ 08288-286234, ಚಿಕ್ಕೋಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎಸ್.ಎಂ.ಉಪ್ಪಾರ ಮೋ.ಸಂಖ್ಯೆ 9448859656 ಅಥವಾ ದೂರವಾಣಿ 08338-272203, ನಿಪ್ಪಾಣಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಜಯಕುಮಾರ ಕಂಕಣವಾಡಿ ಮೋ.ಸಂಖ್ಯೆ 9110418330 ಅಥವಾ ದೂರವಾಣಿ 08338-290556, ಗೋಕಾಕ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, , ಮೂಡಲಗಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಮೋಹನ ಕಮತ ಮೋ. ಸಂಖ್ಯೆ 9986280456 ಅಥವಾ ದೂರವಾಣಿ 08332-226809, ಖಾನಾಪೂರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಎ.ಎಸ್.ಕೂಡಗಿ ಮೋ. ಸಂಖ್ಯೆ 8073028448 ಅಥವಾ ದೂರವಾಣಿ 08336-222488, ರಾಯಭಾಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ರಾಮು ರಾಠೋಡ ಮೋ. ಸಂಖ್ಯೆ 9449661871 ಅಥವಾ ದೂರವಾಣಿ 08331-225530, ರಾಮದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಗಿರೀಶ ಪಾಟೀಲ ಮೋ. ಸಂಖ್ಯೆ 9945854277 ಅಥವಾ ದೂರವಾಣಿ 08335-242117 ಹಾಗೂ ಸವದತ್ತಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ: ಅನಿಲ ಮರಲಿಂಗಣ್ಣವರ ಮೋ. ಸಂಖ್ಯೆ 9449518864 ಅಥವಾ ದೂರವಾಣಿ 08337-254294 ಗೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್. ಕೂಲೇರ ರವರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.