nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲರು ಸೇರಿದ್ರೆನೇ ಕನ್ನಡ ಚಿತ್ರರಂಗ: ಕಿಚ್ಚ ಸುದೀಪ್
    ರಾಜ್ಯ ಸುದ್ದಿ December 31, 2024

    ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲರು ಸೇರಿದ್ರೆನೇ ಕನ್ನಡ ಚಿತ್ರರಂಗ: ಕಿಚ್ಚ ಸುದೀಪ್

    By adminDecember 31, 2024No Comments1 Min Read
    sudeep

    ಬೆಂಗಳೂರು: ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲರು ಸೇರಿದ್ರೆನೇ ಕನ್ನಡ ಚಿತ್ರರಂಗ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

    ಮ್ಯಾಕ್ಸ್ ಸಿನಿಮಾ ಸಕ್ಸಸ್ ಮೀಟ್ ನಲ್ಲಿ ಮಾತನಾಡಿದ ಅವರು, ಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರು ಎಂಬ ಕೇಕ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದರು.


    Provided by
    Provided by

    ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ. ಇದೆ ದರ್ಶನ್ ಫ್ಯಾನ್ಸ್ ಬಗ್ಗೆ ಹೇಳ್ದಾಗ ನಾನು ಫ್ಯಾನ್ಸ್‌ಗೆ ಬೈಬೇಡಿ ಅಂದಿದ್ದೆ. ಅವರು ನೋವಿನಲ್ಲಿದ್ದಾರೆ ಏನ್‌ ಮಾತಾಡಬೇಕು ಅಂತ ಗೊತ್ತಾಗ್ತಿಲ್ಲ ಅಂತ ಹೇಳಿದೆ. ನಾವ್ಯಾಕೆ ಟಾಂಟ್‌ ಕೊಡಬೇಕು? ಯಶ್, ಶಿವಣ್ಣ, ಧ್ರುವ ಉಪ್ಪಿಗೆ ಬಾಸ್ ಅಂತ ಕರಿಯೋದಿಲ್ವಾ? ನನಗೂ ದರ್ಶನ್‌ ಗೂ ಏನು ಇಲ್ಲ ಸರ್…  ದರ್ಶನ್ ನಾನು ಇಬ್ರು ಕಷ್ಟ ಪಟ್ಟು ಮೇಲೆ ಬಂದಿದ್ದೀವಿ. ನನ್ನ ಫ್ಯಾನ್ಸ್ ಎಲ್ಲಾ ಹೀರೋಗಳ ಸಿನಿಮಾ ನೋಡ್ತಾರೆ. ಕೆಟ್ಟ ಅಹಂಕಾರ ನಮ್ಮಲಿ ಇದೆ ಅಂದು ಕೊಂಡಿರೋದೇ ತಪ್ಪು ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಸರಗೂರು:  ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ…

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.