nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026
    Facebook Twitter Instagram
    ಟ್ರೆಂಡಿಂಗ್
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    • ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ವರದಿಯಿಂದ ಎಚ್ಚೆತ್ತುಕೊಂಡ ಹಿರಿಯೂರು ನಗರ ಸಭೆ: ಸ್ವಚ್ಛತೆಗೆ ಚಾಲನೆ
    ಜಿಲ್ಲಾ ಸುದ್ದಿ August 8, 2022

    ನಮ್ಮ ತುಮಕೂರು ವರದಿಯಿಂದ ಎಚ್ಚೆತ್ತುಕೊಂಡ ಹಿರಿಯೂರು ನಗರ ಸಭೆ: ಸ್ವಚ್ಛತೆಗೆ ಚಾಲನೆ

    By adminAugust 8, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿರುವ ಶೌಚಾಲಯವು ಗಬ್ಬುನಾರುತ್ತಿದ್ದ ಹಿನ್ನಲೆ ಸಾರ್ವಜನಿಕರ ದೂರಿನ ಪ್ರಕಾರ ನಮ್ಮ ತುಮಕೂರು ಮಾಧ್ಯಮವು ಸಾರಿಗೆ ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ನಮ್ಮ ತುಮಕೂರು ಮಾಧ್ಯಮ ವಿವರವಾದ ವರದಿ ಪ್ರಕಟಿಸಿತ್ತು.

    ಈ ವರದಿಯನ್ನು ಗಮನಿಸಿದ ಹಿರಿಯೂರು ತಾಲ್ಲೂಕಿನ ನೂತನವಾಗಿ ಆಯ್ಕೆಗೊಂಡಿರುವ. ಶಿವರಂಜನಿ ಯಾದವ್ ಅವರು ನಗರಸಭೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರಾದ ಅಶೋಕ್, ಮೀನಾಕ್ಷಿ ಹಾಗೂ ಸಂಧ್ಯಾ ಅವರೊಡನೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸಾರಿಗೆ ಸಂಸ್ಥೆಯ ಗಣಕಿ ಸಹಾಯಕರನ್ನು ತರಾಟೆಗೆ ತೆಗೆದುಕೊಂಡರು.


    Provided by
    Provided by

    ನಾನಾ ಕಡೆಗಳಿಂದ ಬಂದಂತಹ ಪ್ರಯಾಣಿಕರು ಹಿರಿಯೂರು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಾರೆ. ಆದರೆ ಸಾರಿಗೆ ಸಂಸ್ಥೆಯ ಆವರಣದಲ್ಲಿರುವ ಶೌಚಾಲಯವು ಸಹ ತೀರ ಅವ್ಯವಸ್ಥಿತ ಗೊಂಡಿದ್ದು ಶೌಚಾಲಯವು ಸಹ ತೀರ ಹದಗೆಟ್ಟಿದೆ. ಇದರಿಂದ ನಾನಾ ಖಾಯಿಲೆಗಳಿಗೆ ಇಲ್ಲಿಗೆ ಬರುವಂತಹ ಪ್ರಯಾಣಿಕರು, ಸಾರ್ವಜನಿಕರು ತುತ್ತಾಗುತ್ತಿದ್ದಾರೆ. ಆದರಿಂದ ಈ ಕೂಡಲೇ ಈ ಶೌಚಾಲಯವನ್ನು ಹಾಗೂ ಶೌಚಾಯದ ಸುತ್ತಮುತ್ತಲೂ ಈ ಕೂಡಲೇ ಸ್ವಚ್ಚಗೊಳಿಸಿ, ಬರುವಂತಹ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಸೂಚನೆ ನೀಡಿದರು.
    ಇನ್ನು ಮುಂದೆ ಏನಾದರೂ ಇದೆ ರೀತಿಯಲ್ಲಿ ಮುಂದುವರೆದರೆ, ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಮೇಲೆ ಕಾನೂನತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಸಾರಿಗೆ ಸಂಸ್ಥೆ ಇಲಾಖೆಯ ಗಣಕಿ ಸಹಾಯಕಿ ನಿರ್ದೇಶಕಿಯಾದ ನೇತ್ರಾವತಿ ಜೆ.ಸಿ. ಸೇರಿದಂತೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ ಅವರು ತಕ್ಷಣವೇ ಸಮಸ್ಯೆ ಬಗೆ ಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡುವಂತೆ ಹೇಳಿದ್ದಾರೆ.


    ಹಿರಿಯೂರಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

    hiriyuru

     

    ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 24ರಲ್ಲಿನ ಪುಷ್ಪಾಂಜಲಿ ಟಾಕೀಸ್ ನ ಹಿಂಭಾಗ ಕಸಗಳ ವಿಲೆವಾರಿಯಾಗಿದ್ದ ಸ್ಥಳವನ್ನು ಸ್ವಚ್ಛಗೊಳಿಸುವ ಮೂಲಕ ನಗರಗಳ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರು ಜೊತೆಗಿದ್ದರು. ಸಿಬ್ಬಂದಿ ಸಂಧ್ಯಾ ಅವರು ನಮ್ಮ ತುಮಕೂರು ಜೊತೆಗೆ ಮಾತನಾಡಿ, ಆರೋಗ್ಯ ರಕ್ಷಣೆಗೆ , ಸ್ವಚ್ಚತೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳೀಯರು, ಸಾರ್ವಜನಿಕರು ಕೈ ಜೋಡಿಸಬೇಕು ಹಾಗೂ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಕೈ ಜೋಡಿಸಬೇಕಾಗಿದೆ ಎಂದರು.

    hiriyuru

    ಅನಾವಶ್ಯಕವಾಗಿ ರಸ್ತೆ ಮಧ್ಯದಲ್ಲೆ ಕಸ ಹಾಕುತ್ತಿರುವವರಿಗೆ ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಅವರು ಕಾನೂನು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದರು.

    ಇದೀಗ ಪುಷ್ಪಾಂಜಲಿ ಟಾಕೀಸ್ ನ ಹಿಂಭಾಗದ ರಸ್ತೆಯನ್ನು ಸ್ವಚ್ಚಗೊಳಿಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಸ್ವಚ್ಚತೆ ಕಾಪಾಡಿ ಎಂಬ ಸಂದೇಶ ನೀಡಿದರು.

    ಇದೇ ಸಂದರ್ಭದಲ್ಲಿ ಸ್ಥಳೀಯರು ಸಹ ಇಂದಿನ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರ ಕಾರ್ಯವನ್ನು ಮೆಚ್ಚಿ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಕೊರಟಗೆರೆ: ಚಿಕ್ಕನಹಳ್ಳಿ ಒಂದು ಕುಗ್ರಾಮ, ಮಹಾಶಕ್ತಿ ಮತ್ತು ಆದಿಶಕ್ತಿ ದೇವತೆಗಳ ನೆಲೆಯಿಂದ ಗ್ರಾಮಕ್ಕೆ ವಿಶೇಷ ಕಳೆ ಬಂದಿದೆ. ತಾಯಿ ಮಹಿಮೆಗೆ…

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.