nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ವರದಿಯಿಂದ ಎಚ್ಚೆತ್ತುಕೊಂಡ ಹಿರಿಯೂರು ನಗರ ಸಭೆ: ಸ್ವಚ್ಛತೆಗೆ ಚಾಲನೆ
    ಜಿಲ್ಲಾ ಸುದ್ದಿ August 8, 2022

    ನಮ್ಮ ತುಮಕೂರು ವರದಿಯಿಂದ ಎಚ್ಚೆತ್ತುಕೊಂಡ ಹಿರಿಯೂರು ನಗರ ಸಭೆ: ಸ್ವಚ್ಛತೆಗೆ ಚಾಲನೆ

    By adminAugust 8, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿರುವ ಶೌಚಾಲಯವು ಗಬ್ಬುನಾರುತ್ತಿದ್ದ ಹಿನ್ನಲೆ ಸಾರ್ವಜನಿಕರ ದೂರಿನ ಪ್ರಕಾರ ನಮ್ಮ ತುಮಕೂರು ಮಾಧ್ಯಮವು ಸಾರಿಗೆ ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ನಮ್ಮ ತುಮಕೂರು ಮಾಧ್ಯಮ ವಿವರವಾದ ವರದಿ ಪ್ರಕಟಿಸಿತ್ತು.

    ಈ ವರದಿಯನ್ನು ಗಮನಿಸಿದ ಹಿರಿಯೂರು ತಾಲ್ಲೂಕಿನ ನೂತನವಾಗಿ ಆಯ್ಕೆಗೊಂಡಿರುವ. ಶಿವರಂಜನಿ ಯಾದವ್ ಅವರು ನಗರಸಭೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರಾದ ಅಶೋಕ್, ಮೀನಾಕ್ಷಿ ಹಾಗೂ ಸಂಧ್ಯಾ ಅವರೊಡನೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸಾರಿಗೆ ಸಂಸ್ಥೆಯ ಗಣಕಿ ಸಹಾಯಕರನ್ನು ತರಾಟೆಗೆ ತೆಗೆದುಕೊಂಡರು.


    Provided by
    Provided by

    ನಾನಾ ಕಡೆಗಳಿಂದ ಬಂದಂತಹ ಪ್ರಯಾಣಿಕರು ಹಿರಿಯೂರು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಾರೆ. ಆದರೆ ಸಾರಿಗೆ ಸಂಸ್ಥೆಯ ಆವರಣದಲ್ಲಿರುವ ಶೌಚಾಲಯವು ಸಹ ತೀರ ಅವ್ಯವಸ್ಥಿತ ಗೊಂಡಿದ್ದು ಶೌಚಾಲಯವು ಸಹ ತೀರ ಹದಗೆಟ್ಟಿದೆ. ಇದರಿಂದ ನಾನಾ ಖಾಯಿಲೆಗಳಿಗೆ ಇಲ್ಲಿಗೆ ಬರುವಂತಹ ಪ್ರಯಾಣಿಕರು, ಸಾರ್ವಜನಿಕರು ತುತ್ತಾಗುತ್ತಿದ್ದಾರೆ. ಆದರಿಂದ ಈ ಕೂಡಲೇ ಈ ಶೌಚಾಲಯವನ್ನು ಹಾಗೂ ಶೌಚಾಯದ ಸುತ್ತಮುತ್ತಲೂ ಈ ಕೂಡಲೇ ಸ್ವಚ್ಚಗೊಳಿಸಿ, ಬರುವಂತಹ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಸೂಚನೆ ನೀಡಿದರು.
    ಇನ್ನು ಮುಂದೆ ಏನಾದರೂ ಇದೆ ರೀತಿಯಲ್ಲಿ ಮುಂದುವರೆದರೆ, ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಮೇಲೆ ಕಾನೂನತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಸಾರಿಗೆ ಸಂಸ್ಥೆ ಇಲಾಖೆಯ ಗಣಕಿ ಸಹಾಯಕಿ ನಿರ್ದೇಶಕಿಯಾದ ನೇತ್ರಾವತಿ ಜೆ.ಸಿ. ಸೇರಿದಂತೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ ಅವರು ತಕ್ಷಣವೇ ಸಮಸ್ಯೆ ಬಗೆ ಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡುವಂತೆ ಹೇಳಿದ್ದಾರೆ.


    ಹಿರಿಯೂರಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

    hiriyuru

     

    ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 24ರಲ್ಲಿನ ಪುಷ್ಪಾಂಜಲಿ ಟಾಕೀಸ್ ನ ಹಿಂಭಾಗ ಕಸಗಳ ವಿಲೆವಾರಿಯಾಗಿದ್ದ ಸ್ಥಳವನ್ನು ಸ್ವಚ್ಛಗೊಳಿಸುವ ಮೂಲಕ ನಗರಗಳ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರು ಜೊತೆಗಿದ್ದರು. ಸಿಬ್ಬಂದಿ ಸಂಧ್ಯಾ ಅವರು ನಮ್ಮ ತುಮಕೂರು ಜೊತೆಗೆ ಮಾತನಾಡಿ, ಆರೋಗ್ಯ ರಕ್ಷಣೆಗೆ , ಸ್ವಚ್ಚತೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳೀಯರು, ಸಾರ್ವಜನಿಕರು ಕೈ ಜೋಡಿಸಬೇಕು ಹಾಗೂ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಕೈ ಜೋಡಿಸಬೇಕಾಗಿದೆ ಎಂದರು.

    hiriyuru

    ಅನಾವಶ್ಯಕವಾಗಿ ರಸ್ತೆ ಮಧ್ಯದಲ್ಲೆ ಕಸ ಹಾಕುತ್ತಿರುವವರಿಗೆ ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಅವರು ಕಾನೂನು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದರು.

    ಇದೀಗ ಪುಷ್ಪಾಂಜಲಿ ಟಾಕೀಸ್ ನ ಹಿಂಭಾಗದ ರಸ್ತೆಯನ್ನು ಸ್ವಚ್ಚಗೊಳಿಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಸ್ವಚ್ಚತೆ ಕಾಪಾಡಿ ಎಂಬ ಸಂದೇಶ ನೀಡಿದರು.

    ಇದೇ ಸಂದರ್ಭದಲ್ಲಿ ಸ್ಥಳೀಯರು ಸಹ ಇಂದಿನ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರ ಕಾರ್ಯವನ್ನು ಮೆಚ್ಚಿ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?

    November 8, 2025

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ…

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.