nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026
    Facebook Twitter Instagram
    ಟ್ರೆಂಡಿಂಗ್
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ಮತ್ತು ಚಾಮ. ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ,…

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.