nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ

    December 28, 2025

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    December 28, 2025

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
    • ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
    • ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
    • ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ
    • ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.


    Provided by
    Provided by

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್

    December 27, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ

    December 28, 2025

    ತುಮಕೂರು:  ಮಾರುತಿ ನಗರದ ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಬಾಂಧವ್ಯ ಮಹಿಳಾ ಇವರ ಸಹಯೋಗದೊಂದಿಗೆ ಅದ್ದೂರಿ ಕನ್ನಡ ರಾಜ್ಯೋತ್ಸವ ಹಾಗೂ…

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    December 28, 2025

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.