nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    • ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
    • ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
    • ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.


    Provided by
    Provided by

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ

    March 16, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್…

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.