nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026
    Facebook Twitter Instagram
    ಟ್ರೆಂಡಿಂಗ್
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.


    Provided by
    Provided by

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು…

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.