nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ ನಿಧಾನಗತಿಯಲ್ಲಿ ಸಾಗಿದೆ: ಸಚಿವರ ಅಸಮಾಧಾನ
    ತುಮಕೂರು February 23, 2025

    ಎತ್ತಿನಹೊಳೆ ಯೋಜನೆ ನಿಧಾನಗತಿಯಲ್ಲಿ ಸಾಗಿದೆ: ಸಚಿವರ ಅಸಮಾಧಾನ

    By adminFebruary 23, 2025No Comments2 Mins Read
    parameshwar

    ತುಮಕೂರು:  ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.

    ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ? ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.


    Provided by
    Provided by

    ಹೇಮಾವತಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 160 ಎಕರೆ ಭೂಸ್ವಾಧೀನ ಆಗಬೇಕಿದೆ. ಕೆಐಎಡಿಬಿ ಯೋಜನೆಯಡಿ 12 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಹಬ್ ನಿರ್ಮಾಣ ಮಾಡಲಾಗಿದ್ದು, ಇಂಡಸ್ಟ್ರಿಯಲ್ ಹಬ್‌ ಗೆ ಸಂಬಂಧಿಸಿದಂತೆ 6 ಹಂತಗಳ ಪೈಕಿ 3 ಹಂತದ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಭೆಯಲ್ಲಿ ಪ್ರಗತಿ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

    ಈ ಬಾರಿ ಆಯ-ವ್ಯಯದಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡುವಂತೆ ಕೇಳಿದ್ದೇನೆ. ಆಯವ್ಯಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರಲ್ಲದೆ, ರಾಜ್ಯದಲ್ಲಿ ಪುಂಡರ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಹೀಲಿಂಗ್ ಸೇರಿದಂತೆ ಪುಂಡಾಟಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಾದಕ ವ್ಯಸನಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿದೆ.

    ನೂರಾರು ಕೆ.ಜಿ. ಡ್ರಗ್ಸ್ ಸುಟ್ಟು ಹಾಕಿದ್ದೇವೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಹಾಗೂ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲಾಗಿದೆ. ವ್ಯಾಸಂಗಕ್ಕಾಗಿ ಬಂದು ವೀಸಾ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.