nammatumakuru

    Subscribe to Updates

    Get the latest creative news from FooBar about art, design and business.

    What's Hot

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026
    Facebook Twitter Instagram
    ಟ್ರೆಂಡಿಂಗ್
    • 102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್
    • ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ
    • ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    • ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    • ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ
    • ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ
    ಕೊರಟಗೆರೆ September 30, 2022

    ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

    By adminSeptember 30, 2022No Comments1 Min Read
    giriyappa

    ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮದ ಮಾಜಿ ಸೈನಿಕ ಗಿರಿಯಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ತಮ್ಮ 75ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ.

    ಗಿರಿಯಪ್ಪನವರು ಸುಮಾರು 20 ವರ್ಷಗಳ ಕಾಲ ದೇಶದ ನಾನಾ ಗಡಿಭಾಗಗಳಲ್ಲಿ ತಮ್ಮ ಸೈನಿಕ ಸೇವೆಯನ್ನು ಸಲ್ಲಿಸಿದ್ದರು. ಕೆಲವು ತಿಂಗಳ ಹಿಂದೆ ವಯೋಸಹಜ ಕಾಯಿಲೆಗಳಿಗೆ ತುತ್ತಾದ ಅವರು ಇಂದು ದೈವಾಧೀನರಾಗಿದ್ದಾರೆ.

    ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ತಾಲ್ಲೂಕು ದಂಡಾಧಿಕಾರಿಗಳಾದ ನಹೀದಾ ಜಮ್ ಜಮ್ ಸೇರಿದಂತೆ ತಾಲ್ಲೂಕಿನ ಮಾಜಿ ಸೈನಿಕರು ಹಾಗೂ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದರು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದರು.

    ಇದೇ ಸಂದರ್ಭದಲ್ಲಿ ನಮ್ಮತುಮಕೂರು ಜೊತೆಗೆ ಮಾತನಾಡಿದ ತಾಲೂಕಿನ ಮಾಜಿ ಸೈನಿಕರು, ದೇಶದ ಸೇವೆಯನ್ನು ಮಾಡಿದ ನಮಗೆ ಸರ್ಕಾರದಿಂದ ನೀಡಬೇಕಿರುವ ಸೌಲಭ್ಯಗಳನ್ನು ನೀಡದೆ ಅವಮಾನಿಸುತ್ತಿರುವುದು ನಮಗೆ ಬೇಸರ ತಂದಿದೆ. ಆದ್ದರಿಂದ ಇನ್ನು ಮುಂದೆಯಾದರೂ ಸರ್ಕಾರ ನಮಗೆ ನೀಡಬೇಕಾದ ಗೌರವ ಮತ್ತು ಮೂಲಭೂತ ಸೌಕರ್ಯಗಳನ್ನ ನೀಡಬೇಕೆಂದು ಆಗ್ರಹಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದುವರೆಗೆ ಅಧಿಕೃತವಾಗಿ…

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.