nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ

    January 4, 2026

    ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ

    January 4, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026
    Facebook Twitter Instagram
    ಟ್ರೆಂಡಿಂಗ್
    • ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ
    • ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
    • ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು
    • ಶಿಕ್ಷಣದ ಜೊತೆಗೆ, ಆರ್ಥಿಕ ಸ್ವಾವಲಂಬನೆ ಬೆಳೆಸಿ: ಮಹಿಳೆಯರಿಗೆ ನ್ಯಾಯಾಧೀಶೆ ನೂರುನ್ನಿಸಾ ಸಲಹೆ
    • ಪಾವಗಡ: ಮೆಕ್ಕೆಜೋಳದ ಪೈರು ತಿಂದು 50ಕ್ಕೂ ಹೆಚ್ಚು ಕುರಿಗಳ ಸಾವು
    • ಪಾವಗಡ: ಜ.7ರಂದು ಉಚಿತ ಆರೋಗ್ಯ ಶಿಬಿರ ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ
    • ಅಮಾನತ್ತಾದ ಎಸ್ಪಿ ಆತ್ಮಹತ್ಯೆ ಯತ್ನ ವದಂತಿ: ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ ಸಚಿವ ಪರಮೇಶ್ವರ್
    • ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣದಿಂದ ಇತಿಹಾಸ ಸೃಷ್ಟಿಯಾಗಲಿದೆ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ
    ಪಾವಗಡ February 15, 2022

    ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ

    By adminFebruary 15, 2022No Comments1 Min Read
    help socity

    ಪಾವಗಡ: ದೇಶ ರಕ್ಷಣೆ ನಿರತರಾಗಿದ್ದ ವೀರ ಯೋಧರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾಗಿ 3 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಶ್ರುತರ್ಪಣಾ ಕಾರ್ಯಕ್ರಮದ ಮೂಲಕ ಅಗಲಿದ ಯೋಧರಿಗೆ ಗೌರವ ಸಮರ್ಪಣೆ ನಡೆಸಲಾಯಿತು.

    ವೀರ ಯೋಧರನ್ನು ನೆನಪಿಸಿಕೊಂಡು ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್,  3 ವರ್ಷಗಳ ಹಿಂದೆ ಪುಲ್ವಾಮ ದಾಳಿಯಲ್ಲಿ 40 ಜನ ಸೈನಿಕರು ವೀರ ಮರಣ ಹೊಂದಿದ್ದರು. ಈ ಬಲಿದಾನದ ನೆನಪು ಎಲ್ಲಾ ಭಾರತೀಯರಲ್ಲೂ ಶಾಶ್ವತವಾಗಿ ಉಳಿಯಲಿದೆ ಎಂದು  ಯೋಧರ ತ್ಯಾಗಗಳನ್ನು ಸ್ಮರಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಸಾಯಿ, ಮಂಜುನಾಥ, ಅನಿಲ್ ಕುಮಾರ್, ವಿಶಾಲ್ ಪ್ರಜ್ವಲ್, ಗೋಪಿನಾಥ್ ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ

    January 4, 2026

    ಪಾವಗಡ: ಮೆಕ್ಕೆಜೋಳದ ಪೈರು ತಿಂದು 50ಕ್ಕೂ ಹೆಚ್ಚು ಕುರಿಗಳ ಸಾವು

    January 4, 2026

    ಪಾವಗಡ: ಜ.7ರಂದು ಉಚಿತ ಆರೋಗ್ಯ ಶಿಬಿರ ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ

    January 4, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ

    January 4, 2026

    ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕೆಂದು ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್…

    ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ

    January 4, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026

    ಶಿಕ್ಷಣದ ಜೊತೆಗೆ, ಆರ್ಥಿಕ ಸ್ವಾವಲಂಬನೆ ಬೆಳೆಸಿ: ಮಹಿಳೆಯರಿಗೆ ನ್ಯಾಯಾಧೀಶೆ ನೂರುನ್ನಿಸಾ ಸಲಹೆ

    January 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.