nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ
    ಪಾವಗಡ February 15, 2022

    ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ

    By adminFebruary 15, 2022No Comments1 Min Read
    help socity

    ಪಾವಗಡ: ದೇಶ ರಕ್ಷಣೆ ನಿರತರಾಗಿದ್ದ ವೀರ ಯೋಧರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾಗಿ 3 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಶ್ರುತರ್ಪಣಾ ಕಾರ್ಯಕ್ರಮದ ಮೂಲಕ ಅಗಲಿದ ಯೋಧರಿಗೆ ಗೌರವ ಸಮರ್ಪಣೆ ನಡೆಸಲಾಯಿತು.

    ವೀರ ಯೋಧರನ್ನು ನೆನಪಿಸಿಕೊಂಡು ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್,  3 ವರ್ಷಗಳ ಹಿಂದೆ ಪುಲ್ವಾಮ ದಾಳಿಯಲ್ಲಿ 40 ಜನ ಸೈನಿಕರು ವೀರ ಮರಣ ಹೊಂದಿದ್ದರು. ಈ ಬಲಿದಾನದ ನೆನಪು ಎಲ್ಲಾ ಭಾರತೀಯರಲ್ಲೂ ಶಾಶ್ವತವಾಗಿ ಉಳಿಯಲಿದೆ ಎಂದು  ಯೋಧರ ತ್ಯಾಗಗಳನ್ನು ಸ್ಮರಿಸಿದರು.

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಸಾಯಿ, ಮಂಜುನಾಥ, ಅನಿಲ್ ಕುಮಾರ್, ವಿಶಾಲ್ ಪ್ರಜ್ವಲ್, ಗೋಪಿನಾಥ್ ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.