nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026
    Facebook Twitter Instagram
    ಟ್ರೆಂಡಿಂಗ್
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 27, 2026

    ಮಾ.3 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ

    By adminFebruary 27, 2026No Comments2 Mins Read
    kaivara

    ಬಳ್ಳಾರಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.3ರಂದು ಮಧ್ಯಾಹ್ನ 12 ಗಂಟೆಗೆ ನಗರದ ವಡ್ಡರ ಬಂಡ ಬಲಿಜ ಭವನದಲ್ಲಿ ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

    ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಕೆ.ರಮೇಶ್ ಬುಜ್ಜಿ ಸೇರಿದಂತೆ ಇತರರು ಭಾಗವಹಿಸುವರು.

    ನಿವೃತ್ತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅನುಕೃಪ ರೌಡರು ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

    ಮೆರವಣಿಗೆ:

    ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಬಲಿಜ ಭವನದಿಂದ ರಾಘವೇಂದ್ರ ಚಿತ್ರಮಂದಿರ– ಇಂದಿರಾ ವೃತ್ತ– ಗಡಿಗಿ ಚೆನ್ನಪ್ಪ ವೃತ್ತ– ಮೀನಾಕ್ಷಿ ವೃತ್ತ– ಮರಳಿ ಬಲಿಜ ಭವನದ ವರೆಗೆ ಮೆರವಣಿಗೆ ನಡೆಯಲಿದೆ.

    ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿಯ ಕದಿರೇಹಳ್ಳಿ, ಯಲಪೇನಹಳ್ಳಿ, ಮತ್ತು ಯಲಪೇನಹಳ್ಳಿ…

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.