nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮಗೆ ಈ ಸಮಸ್ಯೆಗಳಿದ್ದರೆ ಕಡಲೆಕಾಯಿ(ಶೇಂಗಾ) ಸೇವನೆ ಮಾಡಬೇಡಿ!
    ಆರೋಗ್ಯ October 25, 2024

    ನಿಮಗೆ ಈ ಸಮಸ್ಯೆಗಳಿದ್ದರೆ ಕಡಲೆಕಾಯಿ(ಶೇಂಗಾ) ಸೇವನೆ ಮಾಡಬೇಡಿ!

    By adminOctober 25, 2024No Comments1 Min Read
    shenga

    ಕಡಲೆಕಾಯಿಯಲ್ಲಿ ಪ್ರೋಟೀನ್, ಕಾರ್ಬ್ಸ್, ಫೈಬರ್ ಮತ್ತು ಕೊಬ್ಬಿನಾಮ್ಲಗಳ ಗುಣಲಕ್ಷಣಗಳಿವೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಆದರೆ ಕೆಲವರಿಗೆ ಇದು ಹಾನಿಕಾರಕವೂ ಹೌದು.

    ಥೈರಾಯ್ಡ್: ನೀವು ಹೈಪೋಥೈರಾಯ್ಡ್ ಹೊಂದಿದ್ದರೆ ಕಡಲೆಕಾಯಿಯು ನಿಮಗೆ ಹಾನಿ ಮಾಡುತ್ತದೆ. ಕಡಲೆಕಾಯಿಯನ್ನು ತಿನ್ನುವುದರಿಂದ TSH (ಥೈರಾಯ್ಡ್-ಉತ್ತೇಜಿಸುವ ಹಾರ್ಮೋನ್) ಮಟ್ಟ ಹೆಚ್ಚಾಗುತ್ತದೆ. ಇದು ಹೈಪೋಥೈರಾಯ್ಡಿಸಮ್ ಅನ್ನು ಹೆಚ್ಚಿಸುತ್ತದೆ. ಆದರೆ ಕಡಲೆಕಾಯಿಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬಹುದು.


    Provided by
    Provided by

    ಯಕೃತ್ತಿನ ಸಮಸ್ಯೆ: ಯಕೃತ್ತಿನ ಸಮಸ್ಯೆ ಇದ್ದರೆ ನೀವು ಕಡಲೆಕಾಯಿಯನ್ನು ತಿನ್ನುವುದನ್ನು ತಪ್ಪಿಸಬೇಕು. ಕಡಲೆಕಾಯಿಯಲ್ಲಿರುವ ಅಂಶಗಳು ಯಕೃತ್ತಿನ ಆರೋಗ್ಯಕ್ಕೆ ಹಾನಿಕಾರಕ ಮತ್ತು ಇದನ್ನು ತಿನ್ನುವುದರಿಂದ ಯಕೃತ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಡಲೆಕಾಯಿಯನ್ನು ಹೆಚ್ಚು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಮತ್ತು ಅಜೀರ್ಣ ಉಂಟಾಗುತ್ತದೆ.

    ಅಲರ್ಜಿ: ಕೆಲವರಿಗೆ ಕೆಲವು ಬಗೆಯ ಆಹಾರಗಳೆಂದರೆ ಅಲರ್ಜಿ. ಅನೇಕರಿಗೆ ಕಡಲೆಕಾಯಿ ತಿಂದರೆ ಅಲರ್ಜಿಯಾಗುತ್ತದೆ. ಅಂಥವರು ಅದರಿಂದ ದೂರವಿರಿ. ಅಲರ್ಜಿ ಸಮಸ್ಯೆ ಇದ್ದರೂ ಕಡಲೆಕಾಯಿ ತಿಂದರೆ ಉಸಿರಾಟದ ತೊಂದರೆ ಮತ್ತು ಚರ್ಮದ ತುರಿಕೆಗೆ ಒಳಗಾಗಬಹುದು.

    ತೂಕ ಹೆಚ್ಚಳ: ಕಡಲೆಕಾಯಿಯಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದನ್ನು ತಿನ್ನುವುದು ಆರೋಗ್ಯಕರ, ಆದರೆ ಇದರಲ್ಲಿರುವ ಕೊಬ್ಬು ತೂಕವನ್ನು ಹೆಚ್ಚಿಸುತ್ತದೆ. ನೀವು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ರೆ ಕಡಲೆಕಾಯಿ ತಿನ್ನಬೇಡಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರುಗಲಿರುವ 33ನೇ ವರ್ಷದ ಹೊನಲು ಬೆಳಕಿನ…

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.