nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ

    September 5, 2026

    ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ, ಸಾರ್ವಜನಿಕರಿಂದ ಧರ್ಮದೇಟು

    September 5, 2026

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ
    • ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ, ಸಾರ್ವಜನಿಕರಿಂದ ಧರ್ಮದೇಟು
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    • ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ.ಎಂ.ವೆಂಕಟೇಶ್ವರಲು
    Uncategorized February 5, 2025

    ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ.ಎಂ.ವೆಂಕಟೇಶ್ವರಲು

    By adminFebruary 5, 2025No Comments1 Min Read
    tumakuru

    ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಆಗುತ್ತಿವೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಬುಧವಾರ ಹಮ್ಮಿಕೊಂಡಿದ್ದ ‘ಸೈಬರ್ ಭದ್ರತೆ ಮತ್ತು ಎಥಿಕಲ್ ಹ್ಯಾಕಿಂಗ್’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ತಂತ್ರಜ್ಞಾನಗಳನ್ನು ಬಳಸಲು ಇಂದು ಉತ್ತಮ ವೇದಿಕೆಗಳಿವೆ. ಆದರೆ ಅವುಗಳನ್ನು ಕೆಲವು ಸೈಬರ್ ವಂಚಕ ಗುಂಪುಗಳು ದುರುಪಯೋಗಪಡಿಸಿಕೊಳ್ಳುತ್ತಿವೆ. ಎಷ್ಟೋ ವಿದ್ಯಾವಂತರು ಕೂಡ ಇವರಿಂದ ಶೋಷಣೆಗೊಳಗಾಗಿದ್ದಾರೆ. ವಿದ್ಯಾವಂತರು ಇಂತಹ ಸಮಸ್ಯೆಗಳ ಬಗ್ಗೆ ಸಾಧ್ಯವಾದಷ್ಟು ತಿಳುವಳಿಕೆ ನೀಡಬೇಕು ಎಂದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಮೋಹನ ಮಾತನಾಡಿ, ಸೈಬರ್ ಕ್ರೈಂ ಈಗ ಒಂದು ಆಯುಧವಾಗಿದೆ. ಕೂತಲ್ಲಿಯೇ ಎಲ್ಲವನ್ನು ನಿಯಂತ್ರಿಸುವ ಶಕ್ತಿ ಹೊಂದಿದೆ ಎಂದರು.

    ಕೋವಿಡ್ ಸಮಯದಲ್ಲಿ ಹೆಚ್ಚು ಪ್ರಾಮುಖ್ಯತೆ ವಹಿಸಿದ ಸಾಮಾಜಿಕ ಮಾಧ್ಯಮವನ್ನು ನಂತರದ ದಿನಗಳಲ್ಲಿ ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಎಷ್ಟೋ ಮಂದಿಗೆ ತಿಳಿದಿರುವುದಿಲ್ಲ. ತಿಳಿದವರು ಸಾಮಾಜಿಕ ಜಾಗೃತಿಗೆ ಶ್ರಮಿಸಬೇಕು ಎಂದರು.

    ಸಂಘಟನಾ ಕಾರ್ಯದರ್ಶಿ ಡಾ.ಕುಸುಮಕುಮಾರಿ ಬಿ.ಎಂ., ಚಿನ್ಮಯ್ ಜೆ., ಸುಜಯ್ ಎ.ಕೆ. ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ

    September 5, 2026

    ತುಮಕೂರು: ಸುಪ್ರೀಂ ಕೋರ್ಟ್ ಆದೇಶಂತೆ ನಗರಪಾಲಿಕೆ ಅಧಿಕಾರಿಗಳು ನಗರದಲ್ಲೇ ಫುಟ್‌ ಪಾತ್ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ. ಈ ಕ್ರಮದಿಂದ ನಗರದ…

    ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ, ಸಾರ್ವಜನಿಕರಿಂದ ಧರ್ಮದೇಟು

    September 5, 2026

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.