nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ

    October 31, 2025

    ಜಮೀನು ಕಿತ್ತುಕೊಳ್ಳಲು ಕಿರುಕುಳ ಆರೋಪ: ತಹಶೀಲ್ದಾರ್ ಗೆ ದೂರು ಸಲ್ಲಿಸಿದ ಮಹಿಳೆ

    October 31, 2025

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    • ಜಮೀನು ಕಿತ್ತುಕೊಳ್ಳಲು ಕಿರುಕುಳ ಆರೋಪ: ತಹಶೀಲ್ದಾರ್ ಗೆ ದೂರು ಸಲ್ಲಿಸಿದ ಮಹಿಳೆ
    • ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ
    • ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು
    • ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?
    • ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ
    • ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ
    • ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇವಲ ಮೂರ್ನಾಲ್ಕು ಜನರಿಂದ ರಾಜಕೀಯ ಚಿತ್ರಣ ಬದಲಾಗುವುದಿಲ್ಲ ಎಸ್ ಆರ್ ಶ್ರೀನಿವಾಸ್
    ಗುಬ್ಬಿ October 31, 2021

    ಕೇವಲ ಮೂರ್ನಾಲ್ಕು ಜನರಿಂದ ರಾಜಕೀಯ ಚಿತ್ರಣ ಬದಲಾಗುವುದಿಲ್ಲ ಎಸ್ ಆರ್ ಶ್ರೀನಿವಾಸ್

    By Ganesh TumkuruOctober 31, 2021No Comments2 Mins Read
    Bagina

    ಗುಬ್ಬಿ: ತಾಲ್ಲೂಕಿನ ಕಸಬ ಹೋಬಳಿ, ಬ್ಯಾಡಿಗೆರೆ ಗ್ರಾಮದಲ್ಲಿನ ಅಜ್ಜಮ್ಮನಕೆರೆ ತುಂಬಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ಮಾತನಾಡಿದ ಅವರು ಗುಬ್ಬಿ ತಾಲ್ಲೂಕಿನ  ಬಹುತೇಕ ಎಲ್ಲಾ ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ ಇದರಿಂದಾಗಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಾಲ ವೃದ್ಧಿಸುತ್ತದೆ ತಾಲ್ಲೂಕಿನ ರೈತರು ನೆಮ್ಮದಿಯ ಜೀವನ ನಡೆಸಲು ಅನುಕೂಲವಗುತ್ತಿದೆ ಎಂದು ತಿಳಿಸಿದರು.

    ರಾಜಕೀಯ ಎಂಬುದು ನಿಂತ ನೀರಲ್ಲ ಆನೇಕರು ಬರುತ್ತಾರೆ ಹೋಗುತ್ತಾರೆ ನನ್ನ ರಾಜಕೀಯ ಜೀವನದಲ್ಲಿ ಜೆಡಿಎಸ್ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳಿರುವ ವರಿಷ್ಠರು ನನ್ನನ್ನು ಪಕ್ಷದಿಂದ ಆಚೆ ಕಳುಹಿಸಿಕೊಡವ ಉದ್ದೇಶ ಹೊಂದಿರುವಾಗ ಮೇಲೆ ಬಿದ್ದು ಹೋಗಿ ಅಂಗಲಾಚುವ ವ್ಯಕ್ತಿತ್ವ ನನ್ನದಲ್ಲ ನಮ್ಮ ಜೋತೆಗಿದ್ದ ಮೂರ್ನಾಲ್ಕು ಜನ ಆಚೆ ಹೋದ ಮಾತ್ರಕ್ಕೆ ಗುಬ್ಬಿ ತಾಲ್ಲೂಕಿನ ರಾಜಕೀಯ ಚಿತ್ರಣ ಬದಲಾಗುವುದಿಲ್ಲ.


    Provided by
    Provided by

    ಪ್ರಸ್ತುತ ನಾನು ಇಂದಿಗೂ ಜೆಡಿಎಸ್ ಪಕ್ಷದ ಶಾಸಕನಾಗಿದ್ದೇನೆ ಮುಂಬರುವ ಸ್ಥಳೀಯ ಚುನಾವಣೆ ಜೀಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ನಮ್ಮ ಪ್ರೀತಿಯ ಮತದಾರ ಬಂದುಗಳು ಹಾಗು ನಮ್ಮ ಕಾರ್ಯಕರ್ತರ ತಿರ್ಮಾನದಂತೆ ನಮ್ಮ ರಾಜಕೀಯ ನೇಡೆ ಮುಂದುವರಿಯಲಿದೆ ನಮ್ಮ ಕಾರ್ಯಕರ್ತರ ತಿರ್ಮಾನವೇ ಅಂತಿಮ ನಿರ್ಧಾರ ಎಂದರು.

    ನಾನು ಯಾವತ್ತೂ ಅವರ ವಿಚಾರದಲ್ಲಿ ಮಾಧ್ಯಮದಲ್ಲಿ ತಪ್ಪು ಹೇಳಿಕೆಯನ್ನು ನಿಡಿರುವುದ್ದಿಲ್ಲ  ಅವರ ಹೇಳಿಕೆಗೆ ನಾನು ಪ್ರತ್ಯೂತ್ತರ ನೀಡಿದ್ದೇನೆ ನನ್ನಿಂದ ಯಾವುದೇ ಲೋಪಗಳು ಆಗಿಲ್ಲ  ನಾನು ರೇವಣ್ಣನವರ ಮನೆಗೆ ಹೋದಾಗಲೂ ಸಾ ರಾ ಮಹೇಶ್ ರವರು ನನ್ನನ್ನು ಕುಮಾರಸ್ವಾಮಿ ಅವರ ಬಳಿ ಮಾತನಾಡಿಸಲು  ಬಹಳಷ್ಟು ಪ್ರಯತ್ನಿಸಿದರು ಅವರು ನನ್ನ ಜೋತೆಗೆ ಮಾತನಾಲು ನಿರಾಕರಿಸಿದ್ದಾರೆ ಪಕ್ಷದ ಕಾರ್ಯಗಾರದಲ್ಲಿಯೂ ಸಹ ನಾನು ಭಾಗವಹಿಸಿದ್ದಾಗ ಅಲ್ಲಿಯೂ ಸಹ ನನ್ನ ಜೋತೆಗೆ ಮಾತನಾಡಲು ಅವರಿಗೆ ಮನಸ್ಸು ಇರಲಿಲ್ಲ ಎಂದು ನೇರವಾಗಿ ಆಪಾದಿಸಿದರು.

    ಗುಬ್ಬಿ ನಗರದಲ್ಲಿ ನೇಡದ ಪಕ್ಷ ಸೇರ್ಪಡೆ ಸಮಾವೇಶ ಕಾರ್ಯಕ್ರಮಕ್ಕೆ ನನಗೂ ಯಾವುದೇ ಮಾಹಿತಿ ನೀಡದೆ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರದ ಸ್ಥಳೀಯ ಜೆಡಿಎಸ್ ಪಕ್ಷದ ಸಮಿತಿಗೂ ಯಾವುದೇ ಮಾಹಿತಿ ನೀಡದಂತೆ ಕಾರ್ಯಕ್ರಮ ಆಯೋಜಿಸಿದ್ದು  ತಪ್ಪಲ್ಲವೇ  ಎಂದು ಪ್ರಶ್ನಿಸಿದರು.

    Bagina Gubbi Kannada News Namma Tumakuru Tumakuru news
    Ganesh Tumkuru
    • Website

    Related Posts

    ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ

    October 31, 2025

    ಕೊರಟಗೆರೆ: ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ ಅನಂತರಾಮ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ 2025–26ನೇ ಸಾಲಿನ ತಾಲ್ಲೂಕು…

    ಜಮೀನು ಕಿತ್ತುಕೊಳ್ಳಲು ಕಿರುಕುಳ ಆರೋಪ: ತಹಶೀಲ್ದಾರ್ ಗೆ ದೂರು ಸಲ್ಲಿಸಿದ ಮಹಿಳೆ

    October 31, 2025

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.